16 ಹೊಸ ಮಸೂದೆ ಮಂಡನೆ ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ?
Team Udayavani, Dec 4, 2022, 7:15 AM IST
ಹೊಸದಿಲ್ಲಿ: ಸಂಸತ್ನ ಚಳಿಗಾಲದ ಅಧಿವೇಶನ ಇದೇ 7ರಿಂದ ಆರಂಭವಾಗಲಿದ್ದು, 16 ಹೊಸ ಮಸೂದೆೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ.
ಈ ಪೈಕಿ ನಾಲ್ಕು ಮಸೂದೆ ಗಳು ಕರ್ನಾಟಕ, ತಮಿಳುನಾಡು, ಛತ್ತೀಸ್ಗಢ, ಹಿಮಾಚಲ ಪ್ರದೇಶಗಳಲ್ಲಿ ಪರಿಶಿಷ್ಟ ಪಂಗಡಗಳ ಪರಿಷ್ಕೃತ ಪಟ್ಟಿಗೆ ಸಂಬಂಧಿಸಿದ್ದು ಎಂದು ಹೇಳಲಾಗಿದೆ.
ಡಿ. 29ರಂದು ಅಧಿವೇಶನ ಸಮಾಪ್ತಿ ಯಾ ಗಲಿದ್ದು, ಅದಕ್ಕೂ ಮೊದಲು ಒಟ್ಟಾರೆ 23 ಮಸೂದೆಗಳಿಗೆ ಅಂಗೀ ಕಾರ ಪಡೆಯುವುದು ಸರಕಾರದ ಉದ್ದೇಶವಾಗಿದೆ.
4 ಮಸೂದೆಗಳು ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿ, ರಾಜ್ಯಸಭೆಯಲ್ಲಿ ಪಾಸ್ ಆಗಲು ಬಾಕಿ ಇರುವಂಥದ್ದು. 3 ಮಸೂದೆಗಳು ಸಂಸತ್ ಸ್ಥಾಯೀ ಸಮಿತಿಗೆ ಸಲ್ಲಿಕೆಯಾಗಿ ರುವಂಥದ್ದು.
ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮೀಸಲಾತಿ, ದೇಶದ ಆರ್ಥಿಕತೆಯ ಸ್ಥಿತಿಗತಿ, ಗಡಿಯಲ್ಲಿನ ಪರಿಸ್ಥಿತಿ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಶನಿವಾರ ಕಾಂಗ್ರೆಸ್ ನಾಯಕಿ ಸೋನಿಯಾ ನಿವಾಸದಲ್ಲಿ ನಡೆದ ಪಕ್ಷದ ಸಂಸದೀಯ ಕಾರ್ಯತಂತ್ರ ಸಮಿತಿಯ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ. ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲು ನಡೆಯುತ್ತಿರುವ ಪ್ರಯ ತ್ನಗಳ ಕುರಿತೂ ಧ್ವನಿಯೆತ್ತಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೊಬೈಲ್ ಬಳಸಿ ದೃಷ್ಟಿ ಕಳೆದುಕೊಂಡ ಮಹಿಳೆ:ಏನಿದು ಸ್ಮಾರ್ಟ್ ಫೋನ್ ವಿಷನ್ ಸಿಂಡ್ರೋಮ್
ಊಟದ ತಟ್ಟೆ ವಿಚಾರ: ಮದುವೆ ಸಮಾರಂಭದಲ್ಲೇ ವ್ಯಕ್ತಿಯ ಕೊಲೆಗೈದ ಮ್ಯೂಸಿಕ್ ಬ್ಯಾಂಡ್ ಸಿಬ್ಬಂದಿ
ಒಂದು ವೇಳೆ ಕಾಂಗ್ರೆಸ್, ಸಿಪಿಐಎಂ ಅಧಿಕಾರದಲ್ಲಿದ್ದಿದ್ದರೆ…ತ್ರಿಪುರಾದಲ್ಲಿ ಸಿಎಂ ಯೋಗಿ …
ಕೇಂದ್ರದಿಂದ ಕರ್ನಾಟಕಕ್ಕೆ ʻಹೆದ್ದಾರಿʼ ಭಾಗ್ಯ
ಜಮ್ಮು-ಕಾಶ್ಮೀರದಲ್ಲಿ ಚಿತ್ರಮಂದಿರಗಳು ಹೌಸ್ ಫುಲ್ ಆಗ್ತಿದೆ…ಕಾಂಗ್ರೆಸ್ ಗೆ ಮೋದಿ ತಿರುಗೇಟು
MUST WATCH
ಹೊಸ ಸೇರ್ಪಡೆ
ಲೋಕಾಪುರ:ಹಿಂದೂ-ಮುಸ್ಲಿಂ ಭಾವೈಕ್ಯತೆ ಬೆಸೆವ ಜ್ಞಾನೇಶ್ವರ ಮಠ
ಹೊರಬರಲಿದೆ ಒನ್ ಪ್ಲಸ್ ಕಂಪನಿಯ ಮೊದಲ ಟ್ಯಾಬ್.. ಏನಿದರ ವಿಶೇಷತೆ..?
Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…
ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ
ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್ಗಳ ತೆರವಿಗೆ ಮುಂದಾದ ಅಧಿಕಾರಿಗಳು