ಗಡಿಯಲ್ಲಿ 16 ಉಗ್ರ ಶಿಬಿರಗಳು ಸಕ್ರಿಯ:ಉನ್ನತ ಸೇನಾ ಮೂಲಗಳು


Team Udayavani, May 29, 2019, 2:18 PM IST

terrorists

ಹೊಸದಿಲ್ಲಿ : ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ 16 ಉಗ್ರ ಶಿಬಿರಗಳು ಸಕ್ರಿಯವಾಗಿದ್ದು, ಉಗ್ರರು  ಕಾಶ್ಮೀರದೊಳಗೆ ನುಸುಳಲು ಸಿದ್ದವಾಗಿದ್ದಾರೆ ಎಂದು ಗುಪ್ತಚರ ಇಲಾಖೆಯ ವರದಿಗಳು ಮಾಹಿತಿ ನೀಡಿವೆ.

ಸೇನಾ ಮೂಲಗಳ ಮಾಹಿತಿಗಳ ಪ್ರಕಾರ ಪುಲ್ವಾಮಾ ದಾಳಿಯ ಬಳಿಕ ಜೈಷ್‌ -ಇ-ಮೊಹಮದ್‌ ಉಗ್ರ ಸಂಘಟನೆ ತೀವ್ರ ಹೊಡೆತ ಅನುಭವಿಸಿದೆ. ಸೇನಾ ಸಂಘಟನೆಯ ಹಲವು ಉಗ್ರರನ್ನು ಆಂದೋಲನ ನಡೆಸಿ ಹೊಡೆದು ಹಾಕಿರುವ ಕಾರಣ ಕಾಶ್ಮೀರದ ಸ್ಥಳೀಯ ಯುವಕರು ಜೈಷ್‌ ಸಂಘಟನೆಯನ್ನು ಬೆಂಬಲಿಸಲು ಮನಸ್ಸು ಮಾಡುತ್ತಿಲ್ಲ.

ಹಲವು ಉಗ್ರರ ಶಿಬಿರಗಳು ಕಾರ್ಯಾಚರಣೆ ನಡೆಸಲು ಸಿದ್ದವಾಗಿದ್ದು, ಪಾಕ್‌ ಸೇನೆ ಮತ್ತು ಐಎಸ್‌ಐನ ಸಂಪೂರ್ಣ ಬೆಂಬಲ ಉಗ್ರರಿಗೆ ದೊರಕಿದೆ. ನಾವು ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಿದ್ದೇವೆ ಎಂದು ಸೇನಾ ಮೂಲಗಳು ತಿಳಿಸಿದೆ.

ಕಾಶ್ಮೀರದಲ್ಲಿ ಪುಲ್ವಾಮಾ ದಾಳಿ ಬಳಿಕ ಜೈಷ್‌ ಉಗ್ರ ಸಂಘಟನೆಯ ಎಲ್ಲಾ ಪ್ರಮುಖ ನಾಯಕರನ್ನು ಹತ್ಯೆಗೈಯಲಾಗಿದೆ.

ಜೈಷ್‌ ಕಮಾಂಡರ್‌ ಝಾಕೀರ್‌ ಮೂಸಾ ನನ್ನು ಎನ್‌ಕೌಂಟನರ್‌ ಮಾಡಿದ ಬಳಿಕ ಸಣ್ಣ ಪ್ರಮಾಣದಲ್ಲಿ ಪ್ರತಿಭಟನೆ ನಡೆದಿತ್ತು, ಆದರೆ ಬುರ್ಹಾನ್‌ ವಾನಿ ಹತ್ಯೆಯಾದಾಗ ನಡೆದಿದ್ದ ಮಾದರಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸದೆ ಇರುವುದು ಉಗ್ರರಿಗೆ ಬೆಂಬಲ ಕಡಿಮೆಯಾಗಿರುವುದನ್ನು ಸೂಚಿಸಿತ್ತು.

ಕಾಶ್ಮೀರದಲ್ಲಿ ಬೇರೂರುವ ಉಗ್ರರ ಯತ್ನವನ್ನು ಸೇನೆ ನಿರಂತರವಾಗಿ ವಿಫ‌ಲಗೊಳಿಸುತ್ತಲೆ ಬಂದಿದೆ. ಐಸಿಸ್‌ ಸಂಘಟನೆಯ ಅಸ್ಥಿತ್ವ ಸ್ಥಾಪಿಸುವ ಯತ್ನವನ್ನೂ ಸೇನೆ ವಿಫ‌ಲಗೊಳಿಸುತ್ತಲೇ ಬಂದಿದೆ.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.