![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Watch Theft: 100ರೂ. ವಾಚು ಕದ್ದ ಆರೋಪ… ಬಾಲಕನ ಬೆನ್ನಿಗೆ ಉಗುಳಿ ಥಳಿಸಿದ ಮದರಸಾದ ಮೌಲ್ವಿ
Team Udayavani, Mar 1, 2024, 1:14 PM IST
![Watch Theft: 100 ರೂ. ವಾಚು ಕದ್ದ ಆರೋಪ… ಬಾಲಕನ ಬೆನ್ನಿಗೆ ಉಗುಳಿ ಥಳಿಸಿದ ಮದರಸಾ ಶಿಕ್ಷಕ](https://www.udayavani.com/wp-content/uploads/2024/03/madarasa-620x349.jpg)
ಔರಂಗಾಬಾದ್: ನೂರು ರೂಪಾಯಿ ಮೌಲ್ಯದ ವಾಚು ಕದ್ದಿರುವ ಆರೋಪದ ಮೇಲೆ ಹದಿನಾರು ವರ್ಷದ ಬಾಲಕನಿಗೆ ಮದರಸಾದ ಮೌಲ್ವಿಯೊಬ್ಬರು ಬಾಲಕನ ಬೆನ್ನಿಗೆ ಉಗುಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಮದರಸಾವೊಂದರಲ್ಲಿ ನಡೆದಿದೆ.
ಏನಿದು ಪ್ರಕರಣ:
ಇತ್ತೀಚಿಗೆ ಬಾಲಕನೊಬ್ಬನನ್ನು ಆತನ ಪೋಷಕರು ಸೂರತ್ನ ಔರಂಗಾಬಾದ್ನ ಜಾಮಿಯಾ ಬುರ್ಹಾನುಲ್ ಉಲೂಮ್ ಮದರಸಾಕ್ಕೆ ಸೇರಿಸಿದ್ದರು, ಕಳೆದ ಕೆಲ ದಿನಗಳ ಹಿಂದೆ ಈ ಮದರಸಾ ಬಳಿಯ ಅಂಗಡಿಯೊಂದರಲ್ಲಿ ವಾಚು ಕಾಳವಾಗಿರುವ ಘಟನೆ ನಡೆದಿದೆ ಈ ಕುರಿತು ಅಂಗಡಿ ಮಾಲೀಕ ಇಲ್ಲಿನ ಮದರಸಾದ ವಿದ್ಯಾರ್ಥಿಗಳೇ ವಾಚು ಕದ್ದಿರುವುದಾಗಿ ಹೇಳಿಕೊಂಡಿದ್ದಾರೆ ಅಲ್ಲದೆ ಠಾಣೆಗೆ ದೂರು ನೀಡುವ ನಿರ್ಧಾರಕ್ಕೆ ಬಂದಿದ್ದಾನೆ.
ಈ ವಿಚಾರಕ್ಕೆ ಸಂಬಂಧಿಸಿ ಮದರಸಾದ ಮೌಲ್ವಿ ಅಂಗಡಿ ಬಳಿಯ ಸಿಸಿಟಿವಿ ದೃಶ್ಯಾವಳಿಯನ್ನು ಗಮನಿಸಿದ್ದಾರೆ ಈ ವೇಳೆ ಮದರಸಾದಲ್ಲೇ ಕಲಿಯುವ ವಿದ್ಯಾರ್ಥಿ ವಾಚು ಕದ್ದಿರುವುದು ಬೆಳಕಿಗೆ ಬಂದಿದೆ.
ಘಟನೆಯಿಂದ ಕೋಪಗೊಂಡ ಮೌಲ್ವಿ ವಿದ್ಯಾರ್ಥಿಯನ್ನು ಅರೆಬೆತ್ತಲೆಗೊಳಿಸಿ ಬೆನ್ನಿಗೆ ಉಗುಳಿ ಥಳಿಸಿದ್ದಾನೆ, ಅಷ್ಟು ಮಾತ್ರವಲ್ಲದೆ ಅಲ್ಲಿನ ಇತರ ವಿದ್ಯಾರ್ಥಿಗಳಿಂದಲೂ ಬೆನ್ನಿಗೆ ಉಗಿಸಿ ಥಳಿಸಲು ಹೇಳಿದ್ದಾನೆ, ಈ ಘಟನೆಯ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಳಿಕ ಬಾಲಕನ ಕುಟುಂಬಕ್ಕೂ ತಲುಪಿದೆ. ಕೂಡಲೇ ಎಚ್ಚೆತ್ತ ಬಾಲಕನ ಪೋಷಕರು ಮದರಸಾ ಮೌಲ್ವಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ, ಅಲ್ಲದೆ ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಪೋಷಕರ ಜೊತೆ ಕಳುಹಿಸಿ ಕೊಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ
ಇದನ್ನೂ ಓದಿ: Student Union Polls: ಜೆಎನ್ ಯು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿ ಸಂಘಟನೆಗಳ ಮಾರಾಮಾರಿ!
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.