ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಿನ ಅಪರಾಧಿಗಳಿಗೆ ಮರಣದಂಡನೆ

2022ರಲ್ಲಿ 165 ಅಪರಾಧಿಗಳಿಗೆ ಗಲ್ಲು

Team Udayavani, Jan 31, 2023, 7:25 AM IST

ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಿನ ಅಪರಾಧಿಗಳಿಗೆ ಮರಣದಂಡನೆ

ನವದೆಹಲಿ: ಭಾರತದಲ್ಲಿ ಕಳೆದ ಎರಡು ದಶಕದಲ್ಲೇ ಅತ್ಯಂತ ಹೆಚ್ಚಿನ ಸಂಖ್ಯೆಯ ಅಪರಾಧಿಗಳಿಗೆ 2022ರಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 2022ರಲ್ಲಿ 165 ಅಪರಾಧಿಗಳು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ.

2022ರ ವಾರ್ಷಿಕ ಗಲ್ಲು ಶಿಕ್ಷೆ ವರದಿ ಪ್ರಕಾರ, ಕಾರಾಗೃಹಗಳಲ್ಲಿ 2021ರಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ 490 ಕೈದಿಗಳು ಇದ್ದರು. 2022ರಲ್ಲಿ ಈ ಸಂಖ್ಯೆ 539ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ವರದಿ ಪ್ರಕಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಿನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಪ್ರಾಜೆಕ್ಟ್ 39ಎ ಈ ವರದಿಯನ್ನು ಪ್ರಕಟಿಸಿದೆ.

ವರದಿಯ ಪ್ರಕಾರ, ವಿಚಾರಣಾ ನ್ಯಾಯಾಲಯಗಳಲ್ಲಿ ಶೇ. 98.3ರಷ್ಟು ಮರಣದಂಡನೆ ಪ್ರಕರಣಗಳ ತೀರ್ಪು ನೀಡಲಾಗಿದೆ. ಹೈಕೋರ್ಟ್‌ಗಳಲ್ಲಿ 63 ಪ್ರಕರಣಗಳು ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ 11 ಪ್ರಕರಣಗಳಲ್ಲಿ ಮರಣದಂಡನೆ ವಿಧಿಸಲಾಗಿದೆ.

2022ರ ವೇಳೆಗೆ ಗಲ್ಲು ಶಿಕ್ಷೆಗೆ ಗುರಿಯಾದ 539 ಕೈದಿಗಳು ಕಾರಾಗೃಹಗಳಲ್ಲಿ ಇದ್ದಾರೆ.ರಾಜ್ಯವಾರು ಗಮನಿಸಿದರೆ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಪ್ರದೇಶದ 100 ಕೈದಿಗಳು, ಗುಜರಾತ್‌ನ 61 ಕೈದಿಗಳು ಮತ್ತು ಜಾರ್ಖಂಡ್‌ನ‌ 46 ಕೈದಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ಟಾಪ್ ನ್ಯೂಸ್

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು

air india

ಏರ್ ಇಂಡಿಯಾ ಮತ್ತು ನೇಪಾಳ ಏರ್‌ಲೈನ್ಸ್ ವಿಮಾನಗಳು ಢಿಕ್ಕಿ ಹೊಡೆಯುತ್ತಿವು!!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು

air india

ಏರ್ ಇಂಡಿಯಾ ಮತ್ತು ನೇಪಾಳ ಏರ್‌ಲೈನ್ಸ್ ವಿಮಾನಗಳು ಢಿಕ್ಕಿ ಹೊಡೆಯುತ್ತಿವು!!

1-awwqeqwe

ಕೊಚ್ಚಿನ್ ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

1-sadasd-sadasd

‘ಅನರ್ಹ ಸಂಸದ’ ಎಂದು ಟ್ವಿಟರ್ ನಲ್ಲಿ ಹಾಕಿಕೊಂಡ ರಾಹುಲ್ ಗಾಂಧಿ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

Komal film undenama movie trailer

ಟೀಸರ್‌ ನಲ್ಲಿ ‘ಉಂಡೆನಾಮ’; ಕೋಮಲ್‌ ಕಮಾಲ್‌ ಗ್ಯಾರಂಟಿ!

ganesh kuru

ಎಲ್ಲೇ ಸ್ಪರ್ಧೆ ಮಾಡಿದರೂ ಸಿದ್ದರಾಮಯ್ಯ ಗೆಲ್ಲುತ್ತಾರೆ : ಶಾಸಕ ಜೆ.ಎನ್.ಗಣೇಶ್

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.