ಜಮ್ಮು ಮತ್ತು ಕಾಶ್ಮೀರ :17 ನಾಯಕರು ಕಾಂಗ್ರೆಸ್ಗೆ ವಾಪಸ್
Team Udayavani, Jan 6, 2023, 10:04 PM IST
ಶ್ರೀನಗರ: ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ನೇತೃತ್ವದ ಡೆಮಾಕ್ರಟಿಕ್ ಆಜಾದ್ ಪಕ್ಷದ(ಎಡಿಪಿ)17 ಮಾಜಿ ನಾಯಕರು ಶುಕ್ರವಾರ ಕಾಂಗ್ರೆಸ್ಗೆ ಮರು ಸೇರ್ಪಡೆಗೊಂಡಿದ್ದು, ಇದು ಕಣಿವೆಯಲ್ಲಿ ನಬಿ ಅವರ ಭಾರೀ ದೊಡ್ಡ ಹಿನ್ನಡೆಗೆ ಕಾರಣವಾಗಿದೆ.
ಕಾಂಗ್ರೆಸ್ ತೊರೆದಿದ್ದ ನಬಿ, ತಮ್ಮಂತೆಯೇ ಕಾಂಗ್ರೆಸ್ ತೊರೆದಿದ್ದ ಕಣಿವೆಯ ನಾಯಕರೊಂದಿಗೆ ಸೇರಿ ಹೊಸ ಪಕ್ಷ ರೂಪಿಸಿದ್ದರು.
ಆದರೆ, ಶುಕ್ರವಾರ 17 ನಾಯಕರು ಕಾಂಗ್ರೆಸ್ಗೆ ಮರು ಸೇರ್ಪಡೆಗೊಂಡಿದ್ದಾರೆ. ಸೇರ್ಪಡೆಗೊಂಡವರನ್ನು ಸ್ವಾಗತಿಸಿದ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, 2 ತಿಂಗಳ ಬಳಿಕ ನಾಯಕೆಲ್ಲರೂ ತಮ್ಮ ಕುಟುಂಬಕ್ಕೆ ವಾಪಸಾಗಿದ್ದಾರೆ.
ಭಾರತ್ ಜೋಡೋ ಯಾತ್ರೆ ಕಾಶ್ಮೀರಕ್ಕೆ ಕಾಲಿಡುವ ಮುಂಚೆಯೇ ಪಕ್ಷ ಜೋಡಣೆಯಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ