ಶರದ್‌ರ ‘ಸಂಯೋಜಿತ ಸಂಸ್ಕೃತಿಯನ್ನು ಉಳಿಸಿ’;17 ಪಕ್ಷಗಳು ಭಾಗಿ 


Team Udayavani, Aug 17, 2017, 10:08 AM IST

11.jpg

ಹೊಸದಿಲ್ಲಿ: ಬಿಜೆಪಿಯೊಂದಿಗೆ ಮರುಮೈತ್ರಿ ಮಾಡಿಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತಿಶ್‌ ಕುಮಾರ್‌ ವಿರುದ್ಧ ಸಿಡಿದೆದ್ದಿರುವ ಜೆಡಿಯು ಬಂಡಾಯ ನಾಯಕ ಶರದ್‌ ಯಾದವ್‌ ಅವರು ಗುರುವಾರ ಸಾಂಝಿ ವಿರಾಸತ್‌ ಬಚಾವೋ (ಸಂಯೋಜಿತ ಸಂಸ್ಕೃತಿ ಉಳಿಸಿ )ಎಂಬ ಹೆಸರಿನಲ್ಲಿ ಸಭೆಯೊಂದನ್ನು ಕರೆದಿದ್ದು 17 ವಿಪಕ್ಷಗಳು ಭಾಗಿಯಾಗಲಿವೆ. 

ದೆಹಲಿಯ ಸಂವಿಧಾನಿಕ ಕೇಂದ್ರದಲ್ಲಿ  ಬೆಳಗ್ಗೆ 10 ಗಂಟೆಗೆ ಮಹತ್ವದ ಸಭೆ ಕರೆಯಲಾಗಿದ್ದು, ಕಾಂಗ್ರೆಸ್‌ ,ಎಸ್‌ಪಿ, ಡಿಎಂಕೆ, ತೃಣಮೂಲ ಕಾಂಗ್ರೆಸ್‌ , ಬಿಎಸ್‌ಪಿ ಮತ್ತಿತರ ಪ್ರಮುಖ ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ.

ಮಾಧ್ಯಗಳಿಗೆ ಹೇಳಿಕೆ ನೀಡಿರುವ ಶರದ್‌ ಯಾದವ್‌ ‘ನಾನು ಕರೆದಿರುವ ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಸೇರಿದಂತೆ ಬುದ್ಧಿ ಜೀವಿಗಳು, ರೈತ ಮುಖಂಡರು, ದಲಿತ ಮತ್ತು ಬುಡಕಟ್ಟು ನಾಯಕರು ಭಾಗಿಯಾಗಲಿದ್ದಾರೆ’ ಎಂದು ತಿಳಿಸಿದ್ದಾರೆ.

‘ಈ ಸಭೆ ದೇಶಕ್ಕಾಗಿ ಕರೆದಿದ್ದು ಸರ್ಕಾರದ ವಿರೋಧಿ ಸಭೆಯಲ್ಲ .ಭಾರತದ ಸಂಯೋಜಿತ ಸಮ್ಮಿಶ್ರ ಸಂಸ್ಕೃತಿ ಸಂವಿಧಾನದ ಪೀಠಿಕೆಯಾಗಿದ್ದು, ಅದು ಈಗ ಬೆದರಿಕೆಗೆ ಒಳಪಟ್ಟಿದೆ. ಅದನ್ನು ಉಳಿಸುವುದಕ್ಕಾಗಿ ಕಾರ್ಯ ಯೋಜನೆ ರೂಪಿಸುವುದು ಅಗತ್ಯವಾಗಿದೆ’ ಎಂದು ಯಾದವ್‌ ಉಲ್ಲೇಖೀಸಿದರು. 

ಈ ಬಗ್ಗೆ ಜೆಡಿಯು ನಾಯಕ ಅಜಯ್‌ ಅಲೋಕ್‌ ಪ್ರತಿಕ್ರಿಯೆ ನೀಡಿ ‘ಶರದ್‌ರ ಈ ಸಭೆ ಆಶಾಢಭೂತಿತನದಿಂದ ಕೂಡಿದೆ.30 ವರ್ಷಗಳ ಹಿಂದೆ ಶರದ್‌ ಯಾದವ್‌ ಅವರು ಇಂತಹದ್ದೇ ಸಭೆಯನ್ನು ಕಾಂಗ್ರೆಸ್‌ ವಿರುದ್ಧ ಕರೆದಿದ್ದರು. ಈಗ ಕಾಂಗ್ರೆಸ್‌ ನೊಂದಿಗೆ ಸೇರಿಕೊಂಡು ಇನ್ನೊಂದು ಸಭೆ ಕರೆದಿದ್ದಾರೆ’ಎಂದು ಲೇವಡಿ ಮಾಡಿದ್ದಾರೆ. 

 ಶರದ್ ಯಾದವ್ ಅವರನ್ನು ಈಗಾಗಲೇ ಜೆಡಿಯು ಪಕ್ಷದ ರಾಜ್ಯಸಭಾ ನಾಯಕ ಸ್ಥಾನದಿಂದವಜಾಗೊಳಿಸಲಾಗಿದೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.