ದೈಹಿಕ ದೌರ್ಜನ್ಯ ಎಸಗಿ ಜೈಲುಪಾಲಾಗಿದ್ದ ಪ್ರಿಯಕರನ ಜತೆ ಸೇರಿ ಹೆತ್ತ ತಾಯಿಯನ್ನೇ ಮುಗಿಸಿದ ಮಗಳು.!

ತಾಯಿ ಶವವನ್ನು ಬೆಡ್‌ ನಡಿಯಲ್ಲಿ ಇಟ್ಟು, ಪ್ರಿಯಕರನೊಂದಿಗೆ ರಾತ್ರಿ ಕಳೆದ ಮಗಳು

Team Udayavani, Jan 2, 2023, 1:17 PM IST

ಅತ್ಯಾಚಾರವೆಸಗಿ ಜೈಲುಪಾಲಾಗಿದ್ದ ಪ್ರಿಯಕರನೊಂದಿಗೆ ಸೇರಿ ಹೆತ್ತ ಅಪ್ರಾಪ್ತ ತಾಯಿಯನ್ನೇ ಮುಗಿಸಿದ ಮಗಳು.!

ಮಧ್ಯ ಪ್ರದೇಶ: ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಅಂತ್ಯವಾಗಿಸಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

ಮಮತಾ ಕುಶ್ವಾಹಾ ಮೃತ ಮಹಿಳೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಮಗಳ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರು. ಆ ಕಾರಣಕ್ಕಾಗಿ ಈ ಕೃತ್ಯವನ್ನು ಎಸಗಿದ್ದಾರೆ.

ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ ಅಪಹರಿಸಿ, ಆಕೆಯ ಮೇಲೆ ದೈಹಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಠಾಣೆಗೆ ದೂರು ದಾಖಲು ಮಾಡಿದ್ದರು. ಆ ಬಳಿಕ ಯುವಕ ಜೈಲು ಸೇರಿದ್ದ. ಇತ್ತೀಚೆಗೆ ಯುವಕ ಜೈಲಿನಿಂದ ಹೊರ ಬಂದು, ಯುವತಿಯೊಂದಿಗೆ ಮತ್ತೆ ಮಾತುಕತೆ ನಡೆಸಲು ಆರಂಭಿಸಿದ್ದಾನೆ. ಮಮತಾ ಇದನ್ನು ವಿರೋಧಿಸಿ ಮಗಳಿಗೆ ಬುದ್ದಿವಾದ ಹೇಳಿದ್ದರು.

ಏನೇ ಆಗಲಿ ಆತನೇ ಬೇಕೆಂದು ಹಟ ಮಾಡಿ ಕುಳಿತಿದ್ದ ಮಗಳು, ತನ್ನ ಪ್ರಿಯಕರನ ಜೊತೆ ಸೇರಿ ಉಸಿರುಗಟ್ಟಿಸಿ, ಚಾಕುವಿನಿಂದ ತಿವಿದು ಹೆತ್ತ ತಾಯಿಯ ಪ್ರಾಣವನ್ನೇ ತೆಗೆದಿದ್ದಾರೆ. ಆ ಬಳಿಕ ಶವವನ್ನು ಬೆಡ್‌ ನಡಿಯಲ್ಲಿ ಇಟ್ಟು, ಪ್ರಿಯಕರನೊಂದಿಗೆ ರಾತ್ರಿ ಕಳೆದಿದ್ದಾಳೆ.

ಬಾಡಿಗೆ ಮನೆಯಲ್ಲಿ ಮಗಳೊಂದಿಗೆ ಮಮತಾ ವಾಸವಾಗಿದ್ದರು. ಮನೆಯ ಮಾಲೀಕ ಸಂಶಯಗೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು  ಇಬ್ಬರನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Panambur ಚಾಕುವಿನಿಂದ ಇರಿದು ಜೀವ ಬೆದರಿಕೆ: ದೂರು ದಾಖಲು

Panambur ಚಾಕುವಿನಿಂದ ಇರಿದು ಜೀವ ಬೆದರಿಕೆ: ದೂರು ದಾಖಲು

Robbery,Theft Case: ನಾಲ್ವರು ಅಂತರ್‌ ಜಿಲ್ಲಾ ಆರೋಪಿಗಳ ಸೆರೆ

Robbery,Theft Case: ನಾಲ್ವರು ಅಂತರ್‌ ಜಿಲ್ಲಾ ಆರೋಪಿಗಳ ಸೆರೆ

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

Road Mishap; ಬೈಕ್ ಅಪಘಾತ: ಯುವಕ ಸಾವು

Road Mishap; ಬೈಕ್ ಅಪಘಾತ: ಯುವಕ ಸಾವು

India ವಿಶ್ವಕಪ್ ಗೆಲ್ಲಲಿ ಎಂದು ಕಾಡಸಿದ್ದೇಶ್ವರರಿಗೆ ಹೂ ಮಾಲೆ ಅರ್ಪಿಸಿದ ಅಭಿಮಾನಿ

India ವಿಶ್ವಕಪ್ ಗೆಲ್ಲಲಿ ಎಂದು ಕಾಡಸಿದ್ದೇಶ್ವರರಿಗೆ ಹೂ ಮಾಲೆ ಅರ್ಪಿಸಿದ ಅಭಿಮಾನಿ

Lok Sabha Elections:ನನ್ನ ಪರವಾಗಿ ಯಾರ ಹೆಸರನ್ನೂ ಶಿಫಾರಸು ಮಾಡೊಲ್ಲ: ಶ್ರೀನಿವಾಸ ಪ್ರಸಾದ್

Lok Sabha Elections:ನನ್ನ ಪರವಾಗಿ ಯಾರ ಹೆಸರನ್ನೂ ಶಿಫಾರಸು ಮಾಡೊಲ್ಲ: ಶ್ರೀನಿವಾಸ ಪ್ರಸಾದ್

Gangavathi ಎಚ್ ಆರ್ ಜಿ ನಗರದ ಗುಡ್ಡದಲ್ಲಿ ಶಿಲಾಮನೆಗಳು ಪತ್ತೆ: ಜಿಪಂ ಸಿಇಓ ಭೇಟಿ

Gangavathi ಎಚ್ ಆರ್ ಜಿ ನಗರದ ಗುಡ್ಡದಲ್ಲಿ ಶಿಲಾಮನೆಗಳು ಪತ್ತೆ: ಜಿಪಂ ಸಿಇಓ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 1

Rain: ಕೇರಳದ ವಿವಿಧೆಡೆ ಧಾರಾಕಾರ ಮಳೆ: ನದಿಗಳಲ್ಲಿ ಏರುತ್ತಿರುವ ಪ್ರವಾಹ

GOVT OF PUNJAB

Punjab: ಪಂಜಾಬ್‌ಗೆ 2.8 ಲಕ್ಷ ಕೋಟಿ ಸಾಲ- ಅತ್ಯಧಿಕ ಸಾಲ ಹೊಂದಿರುವ ದೇಶದ ಮೊದಲ ರಾಜ್ಯ

LAW

ನ್ಯಾಯಾಂಗ ಸೇವೆಯಲ್ಲಿ ಶೇ.10 ಮೀಸಲು- EWS ಗೆ ಬಿಹಾರ ಸರ್ಕಾರ ಕೊಡುಗೆ

india finance growth

Finance: ಪ್ರಸಕ್ತ ವಿತ್ತೀಯ ವರ್ಷದಲ್ಲಿ ಭಾರತ ಶೇ.6.3ರ ದರದಲ್ಲಿ ಆರ್ಥಿಕಾಭಿವೃದ್ಧಿ

shivaraj singh chouhan

BJP: ಶಿವರಾಜ್‌ ಸಿಂಗ್‌ ಚೌಹಾಣ್‌ ವಿದಾಯ ಭಾಷಣ?

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

Panambur ಚಾಕುವಿನಿಂದ ಇರಿದು ಜೀವ ಬೆದರಿಕೆ: ದೂರು ದಾಖಲು

Panambur ಚಾಕುವಿನಿಂದ ಇರಿದು ಜೀವ ಬೆದರಿಕೆ: ದೂರು ದಾಖಲು

Robbery,Theft Case: ನಾಲ್ವರು ಅಂತರ್‌ ಜಿಲ್ಲಾ ಆರೋಪಿಗಳ ಸೆರೆ

Robbery,Theft Case: ನಾಲ್ವರು ಅಂತರ್‌ ಜಿಲ್ಲಾ ಆರೋಪಿಗಳ ಸೆರೆ

rain 1

Rain: ಕೇರಳದ ವಿವಿಧೆಡೆ ಧಾರಾಕಾರ ಮಳೆ: ನದಿಗಳಲ್ಲಿ ಏರುತ್ತಿರುವ ಪ್ರವಾಹ

GOVT OF PUNJAB

Punjab: ಪಂಜಾಬ್‌ಗೆ 2.8 ಲಕ್ಷ ಕೋಟಿ ಸಾಲ- ಅತ್ಯಧಿಕ ಸಾಲ ಹೊಂದಿರುವ ದೇಶದ ಮೊದಲ ರಾಜ್ಯ

LAW

ನ್ಯಾಯಾಂಗ ಸೇವೆಯಲ್ಲಿ ಶೇ.10 ಮೀಸಲು- EWS ಗೆ ಬಿಹಾರ ಸರ್ಕಾರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.