18 ತ.ನಾ.ಶಾಸಕರು ಅನರ್ಹ:ಸ್ಪೀಕರ್‌ ಕ್ರಮ, ದಿನಕರನ್‌ಗೆ ಹಿನ್ನಡೆ


Team Udayavani, Sep 18, 2017, 3:43 PM IST

Dinakaran-700.jpg

ಚೆನ್ನೈ : ಉಚ್ಚಾಟಿತ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್‌ ಅವರಿಗೆ ಒದಗಿರುವ ಭಾರೀ ಹಿನ್ನಡೆ ಎಂದು ತಿಳಿಯಲಾಗಿರುವ ವಿದ್ಯಮಾನದಲ್ಲಿ, ತಮಿಳು ನಾಡು ಅಸೆಂಬ್ಲಿ ಸ್ಪೀಕರ್‌ ಪಿ ಧನಪಾಲ್‌ ಅವರು ಇಂದು ಸೋಮವಾರ ದಿನಕರನ್‌ಗೆ ನಿಷ್ಠರಿರುವ 18 ಶಾಸಕರನ್ನು ಅನರ್ಹಗೊಳಿಸಿದರು. 

ಈ ಬೆಳವಣಿಗೆಯನ್ನು ದೃಢಪಡಿಸಿರುವ ಎಎನ್‌ಐ ಸುದ್ದಿ ಸಂಸ್ಥೆ, ಅಸೆಂಬ್ಲಿ ಸ್ಪೀಕರ್‌ ಧನಪಾಲ್‌ ಅವರಿಂದ ಅನರ್ಹತೆಯ ಶಿಸ್ತು ಕ್ರಮಕ್ಕೆ ಗುರಿಯಾಗಿರುವ 18 ಶಾಸಕರ ಹೆಸರನ್ನು ಪ್ರಕಟಿಸಿದೆ. 

ಈ ಹೆಸರುಗಳಲ್ಲಿ ಮುಖ್ಯವಾಗಿ ಕಾಣಿಸಿರುವ ಹೆಸರುಗಳೆಂದರೆ ತಂಗ ತಮಿಳ್‌ಸೆಲ್ವನ್‌, ಸೆಂಥಿಲ್‌ ಬಾಲಾಜಿ, ಪಿ. ವೆಟ್ರಿವೇಲ್‌ ಮತ್ತು ಕೆ ಮರಿಯಪ್ಪನ್‌. 

ದಿನಕರನ್‌ ಅವರನ್ನು ಬೆಂಬಲಿಸುತ್ತಿದ್ದ ಈ 18 ಶಾಸಕರು ಇಂದಿನಿಂದ ಜಾರಿಗೆ ಬರುವಂತೆ ಅನರ್ಹರಾಗಿರುತ್ತಾರೆ. ಇದು 1986ರ ತಮಿಳು ನಾಡು ಅಸೆಂಬ್ಲಿ ಸದಸ್ಯರ ಪಕ್ಷಾಂತರ ಕಾನೂನು ಪ್ರಕಾರ ಕೈಗೊಳ್ಳಲಾದ ಶಿಸ್ತು ಕ್ರಮವಾಗಿದೆ. 

ದಿನಕರನ್‌ಗೆ ನಿಷ್ಠರಿರುವ ಈ 18 ಮಂದಿ ಶಾಸಕರು ತಮಿಳು ನಾಡು ಮುಖ್ಯಮಂತ್ರಿ ಇ ಕೆ ಪಳನಿಸ್ವಾಮಿ ಅವರ ಉಚ್ಚಾಟನೆಯನ್ನು ಆಗ್ರಹಿಸುತ್ತಲೇ ಬಂದಿದ್ದಾರೆ. 

ಸ್ಪೀಕರ್‌ ಅವರು ಈ ರೀತಿಯ ಅನರ್ಹತಾ ಶಿಸ್ತು ಕ್ರಮ ಕೈಗೊಳ್ಳಬಹುದೆಂಬ ಶಂಕೆಯಲ್ಲಿ ದಿನಕರನ್‌ ಈ ಮೊದಲೇ ಮದ್ರಾಸ್‌ ಹೈಕೋರ್ಟ್‌ ಮೆಟ್ಟಲೇರಿದ್ದರು.  ಸೆ.20ರ ತನಕ ವಿಶ್ವಾಸ ಮತ ನಡೆಯಕೂಡದೆಂದು ಮದ್ರಾಸ್‌ ಹೈಕೋರ್ಟ್‌ ಅಪ್ಪಣೆ ಕೊಡಿಸಿತ್ತು. 

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.