ಆಪರೇಷನ್ ಕಾವೇರಿ: ಸುಡಾನ್ನಿಂದ 186 ಮಂದಿ ಭಾರತೀಯರು ಆಗಮನ
Team Udayavani, May 2, 2023, 6:14 AM IST
ಹೊಸದಿಲ್ಲಿ: ಯುದ್ಧಗ್ರಸ್ಥ ಸೂಡಾನ್ನಿಂದ ಭಾರತೀಯರನ್ನು ಪಾರುಮಾಡುವ ಕೇಂದ್ರ ಸರಕಾರದ “ಆಪರೇಶನ್ ಕಾವೇರಿ’ ಸೋಮವಾರವೂ ಮುಂದುವರಿದಿದೆ. ಹೊಸತಾಗಿ 186 ಮಂದಿಯನ್ನು ಸುರಕ್ಷಿತವಾಗಿ ಕೊಚ್ಚಿಗೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗಿc ಟ್ವೀಟ್ ಮಾಡಿದ್ದಾರೆ.
ಈವರೆಗೆ ಸುರಕ್ಷಿತವಾಗಿ ತಲುಪಿದ ಭಾರತೀಯರ ಸಂಖ್ಯೆ 2,140ಕ್ಕೆ ಏರಿಕೆಯಾಗಿದೆ. ಇದೇ ವೇಳೆ 17ನೇ ತಂಡದಲ್ಲಿ 135 ಮಂದಿಯ ತಂಡ ಜೆಡ್ಡಾದಿಂದ ಭಾರತದತ್ತ ಪ್ರಯಾಣ ಬೆಳೆಸಿದೆ ಎಂದೂ ಬರೆದುಕೊಂಡಿದ್ದಾರೆ.
ಇನ್ನೊಂದೆಡೆ “ಆಪರೇಶನ್ ಕಾವೇರಿ’ಯ ಅನ್ವಯ ಸೌದಿ ಅರೇಬಿಯಾದಿಂದ ಭಾರತೀಯರನ್ನು ಕರೆತರಲು ಹೆಚ್ಚುವರಿಯಾಗಿ ವಿಮಾನಗಳ ಸಂಚಾರ ನಡೆಸಲು ಸ್ಪೈಸ್ಜೆಟ್ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ