ಬಿಎಂಸಿ ವಿಜೇತರಲ್ಲಿ ಕ್ರಿಮಿನಲ್ ಕೇಸ್ ಎದುರಿಸುತ್ತಿರುವವರು 43 ಮಂದಿ
Team Udayavani, Mar 2, 2017, 12:20 PM IST
ಮುಂಬಯಿ : ಈಚೆಗಷ್ಟೇ ಮುಗಿದಿರುವ ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ವಿಜೇತರಾಗಿರುವವರಲ್ಲಿ ಸುಮಾರು 43 ಮಂದಿ (ಶೇ.19 ಮಂದಿ) ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
ಅಸೋಸಿಯೇಶನ್ ಫಾರ್ ಡೆಮೋಕ್ರಾಟಿಕ್ ರಿಫಾರ್ಮ್ (ಎಡಿಆರ್) ಮತ್ತು ಮಹಾರಾಷ್ಟ್ರ ಎಲೆಕ್ಷನ್ ವಾಚ್ ಸಂಘಟನೆಗಳು ಬಿಎಂಸಿಗೆ ಚುನಾಯಿತರಾಗಿರುವ 27 ಮಂದಿಯ ಪೈಕಿ 225 ಮಂದಿಯ ಅಫಿದಾವಿತ್ಗಳನ್ನು ವಿಶ್ಲೇಷಿಸಿದ್ದು ಈ ಪೈಕಿ ಶೇ. 19 ಮಂದಿ ಕೊಲೆ ಯತ್ನ, ಅತ್ಯಾಚಾರವೇ ಮೊದಲಾದ ಗಂಭೀರ ಬಗೆಯ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿರುವುದು ಕಂಡುಬಂದಿದೆ.
ಮತದಾರರು ದೊಡ್ಡ ಪ್ರಮಾಣದಲ್ಲಿ ಮತ ಹಾಕಲು ಹೋಗುವ ತನಕ ರಾಜಕೀಯ ಪಕ್ಷಗಳು ಹಣ ಹಾಗೂ ತೋಳ್ಬಲ ಇರುವ ಅಭ್ಯರ್ಥಿಗಳನ್ನು ಮಾತ್ರವೇ ಕಣಕ್ಕೆ ಇಳಿಸುತ್ತವೆ ಎಂದು ಮಹಾರಾಷ್ಟ್ರ ಎಲೆಕ್ಷನ್ ವಾಚ್ ಸಂಘಟನೆ ಸಂಚಾಲಕರಾಗಿರುವ ಶರತ್ ಕುಮಾರ್ ಹೇಳುತ್ತಾರೆ.
225 ವಿಜೇತರ ಅಫಿದಾವಿತ್ ಗಳನ್ನು ವಿಶ್ಲೇಷಿಸಲಾಗಿದ್ದು ಇವುಗಳಲ್ಲಿ ಶಿವಸೇನೆಯ 22, ಬಿಜೆಪಿಯ 11, ಎಂಎನ್ಎಸ್ನ , ಕಾಂಗ್ರೆಸ್ನ 2 ಮತ್ತು ಎನ್ಸಿಪಿ, ಎಸ್ಪಿ ಮತುತ ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್ (ಎಂಐಎಂ) ನ ತಲಾ ಒಂದು ಹಾಗೂ ಇಬ್ಬರು ಪಕ್ಷೇತರ ವಿಜೇತರ ಗಂಭೀರ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿರುವುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ