ಬರಪೀಡಿತ ಚೆನ್ನೈಗೆ ರೈಲಿನಲ್ಲಿ 2.5 ಮಿಲಿಯನ್ ಲೀಟರ್ ನೀರು!
Team Udayavani, Jul 12, 2019, 10:37 AM IST
ಚೆನ್ನೈ: ಭೀಕರ ಬರಗಾಲಕ್ಕೆ ಗುರಿಯಾಗಿರುವ ಚೆನ್ನೈ ನಗರಕ್ಕೆ ವಿಶೇಷ ರೈಲಿನಲ್ಲಿ 2.5 ಮಿಲಿಯನ್ ಲೀಟರ್ ನೀರನ್ನುಸರಬರಾಜು ಮಾಡಲಾಗುತ್ತಿದೆ.
ತಮಿಳುನಾಡಿನ ವೆಲ್ಲೂರಿನಿಂದ 50 ವ್ಯಾಗನ್ಗಳಲ್ಲಿ ನೀರನ್ನು ತುಂಬಿಸಿ ಹೊರಟಿರುವ ರೈಲು ಶುಕ್ರವಾರ ಮಧ್ಯಾಹ್ನ ಚೆನ್ನೈಗೆ ತಲುಪಲಿದೆ ಎಂದು ದಕ್ಷಿಣ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೀರು ತುಂಬಿಸಿಕೊಂಡಿರುವ ವಿಶೇಷ ರೈಲು ವೆಲ್ಲೂರಿನ ಜೋಲಾರ್ ಪೇಟ್ ನಿಲ್ದಾಣದಿಂದ ಬೆಳಗ್ಗೆ ಚೆನ್ನೈನತ್ತ ಹೊರಟಿದೆ ಎಂದು ಎಎನ್ಐ ವರದಿ ಮಾಡಿದೆ.
ಪ್ರತೀ ವ್ಯಾಗನ್ನಲ್ಲಿ 50 ಸಾವಿರ ಲೀಟರ್ ನೀರನ್ನು ತುಂಬಿಸಲಾಗಿದೆ.
ಚೆನ್ನೈನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು ಜನಜೀವನ ತೀವ್ರವಾಗಿ ಬಾಧಿತವಾಗಿದೆ. ಕಳೆದ 2 ತಿಂಗಳುಗಳಿಂದ ನೀರಿಗಾಗಿ ಎಲ್ಲೆಡೆ ಪರದಾಟ ಸಾಮಾನ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…