ಒಂದೇ ಬಾರಿ ಚುನಾವಣೆಗೆ 2 ತಿದ್ದುಪಡಿಬೇಕು


Team Udayavani, Apr 18, 2018, 10:40 AM IST

Election-Symbol-650.jpg

ಹೊಸದಿಲ್ಲಿ: ಸಂವಿಧಾನದ ಕನಿಷ್ಠ ಎರಡು ನಿಬಂಧನೆಗಳಿಗೆ ತಿದ್ದುಪಡಿ ತಂದು, ಅದಕ್ಕೆ ರಾಜ್ಯಗಳು ಸಮ್ಮತಿ ನೀಡಿದರೆ, 2019ರ ಆರಂಭದಲ್ಲೇ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸಬಹುದು ಎಂದು ಕಾನೂನು ಆಯೋಗ ಹೇಳಿದೆ. ಜನಪ್ರತಿನಿಧಿ ಕಾಯ್ದೆಯ ಕೆಲವು ನಿಬಂಧನೆಗಳಿಗೂ ಸಂಸತ್‌ನಲ್ಲಿ ಸರಳ ಬಹುಮತದೊಂದಿಗೆ ತಿದ್ದುಪಡಿ ತರಬೇಕಾಗುತ್ತದೆ ಎಂದೂ ಆಯೋಗ ತಿಳಿಸಿದೆ.

ಈ ಕುರಿತು ತಯಾರಿಸಿದ ಟಿಪ್ಪಣಿಯನ್ನು ಮಂಗಳವಾರ ಸಾರ್ವಜನಿಕ ವೇದಿಕೆಯಲ್ಲಿಟ್ಟಿರುವ ಆಯೋಗ, ವರದಿಯನ್ನು ಅಂತಿಮಗೊಳಿಸುವ ಮುನ್ನ ಸಂವಿಧಾನ ತಜ್ಞರು, ರಾಜಕೀಯ ಪಕ್ಷಗಳು ಹಾಗೂ ಸಂಬಂಧಿಸಿದ ಇತರರ ಅಭಿಪ್ರಾಯವನ್ನು ಕೋರಿದೆ. ಮೇ 8ರೊಳಗೆ ಇವರು ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದು ಎಂದು ಹೇಳಿದೆ. ಆಯೋಗದ ಟಿಪ್ಪಣಿಯಂತೆ, ಏಕಕಾಲದ ಚುನಾವಣೆ 2 ಹಂತಗಳಲ್ಲಿ ನಡೆಯಲಿದ್ದು, 2ನೇ ಹಂತ 2024ರಲ್ಲಿ ನಡೆಯಲಿದೆ.

ಎರಡು ತಿದ್ದುಪಡಿ: ಲೋಕಸಭೆ ಮತ್ತು ವಿಧಾನಸಭೆಗಳ ಅವಧಿಗೆ ಸಂಬಂಧಿಸಿದ ಸಂವಿಧಾನದ 83(2)ನೇ ವಿಧಿ ಮತ್ತು 172(1)ನೇ ವಿಧಿ ಹಾಗೂ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವವನ್ನು ಕಾನೂನು ಆಯೋಗ ಇಟ್ಟಿದೆ. ರಾಜ್ಯ ವಿಧಾನಸಭೆಗಳ ಅವಧಿಯನ್ನು ವಿಸ್ತರಿಸುವ ಉದ್ದೇಶವೂ ಇದರಲ್ಲಿ ಸೇರಿದೆ. ಒಂದು ವೇಳೆ ಸರಕಾರವು ಅವಧಿ ಮಧ್ಯೆಯೇ ಉರುಳಿದರೆ, ಅನಂತರ ಬರುವ ಹೊಸ ಸರಕಾರವು ಉಳಿದ ಅವಧಿಯವರೆಗಷ್ಟೇ ಕಾರ್ಯನಿರ್ವಹಿಸಬೇಕೇ ಹೊರತು, ಹೊಸದಾಗಿ 5 ವರ್ಷ ಆಡಳಿತ ನಡೆಸುವಂತಿಲ್ಲ ಎಂದೂ ಆಯೋಗದ ಟಿಪ್ಪಣಿಯಲ್ಲಿ ಹೇಳಲಾಗಿದೆ.

ಯಾವ ರಾಜ್ಯಗಳಿಗೆ ಯಾವಾಗ ಚುನಾವಣೆ?: ಮೊದಲ ಹಂತದಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಚುನಾವಣೆ ನಡೆದರೆ, ಉತ್ತರಪ್ರದೇಶ, ಗುಜರಾತ್‌, ಕರ್ನಾಟಕ, ದಿಲ್ಲಿ ಮತ್ತು ಪಂಜಾಬ್‌ ಎರಡನೇ ಹಂತದಲ್ಲಿ ಚುನಾವಣೆ ಎದುರಿಸಲಿವೆ. 2ನೇ ಹಂತದಲ್ಲಿ ಚುನಾವಣೆ ಎದುರಿಸುವ ರಾಜ್ಯಗಳ ವಿಧಾನಸಭೆ ಅವಧಿಯನ್ನು ವಿಸ್ತರಿಸಬೇಕಾಗುತ್ತದೆ ಎಂದೂ ಆಯೋಗದ ಟಿಪ್ಪಣಿ ಹೇಳಿದೆ.

ಟಾಪ್ ನ್ಯೂಸ್

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

1-pande

Army ಮುಖ್ಯಸ್ಥ ಮನೋಜ್‌ ಸೇವಾ ಅವಧಿ ವಿಸ್ತರಣೆ

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Donald-Trumph

US ಬೈಡೆನ್‌ ಕೆಟ್ಟ ಅಧ್ಯಕ್ಷ ಎಂದ ಟ್ರಂಪ್‌ಗೆ ಜನರಿಂದ ಛೀಮಾರಿ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.