UP : ತಲೆಮರೆಸಿಕೊಂಡಿದ್ದ ಇಬ್ಬರು ಗೋಹತ್ಯೆ ಆರೋಪಿಗಳು ಅರೆಸ್ಟ್
Team Udayavani, Dec 27, 2018, 12:18 PM IST
ಮುಜಫರನಗರ : ಶಾಮ್ಲಿ ಜಿಲ್ಲೆಯ ಘರೀಪುಖ್ತಾ ಗ್ರಾಮದಲ್ಲಿ ಗೋ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಿಂಗಳ ಹಿಂದಿನ ಗೋಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಪೊಲೀಸರ ಕೈವಶವಾಗದಿರಲು ತಲೆ ಮರೆಸಿಕೊಂಡಿದ್ದ ಮೆಹರ್ಬಾನ್ ಮತ್ತು ಆತನ ಪುತ್ರ ತಬೀಶ್ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು.
ಈ ಇಬ್ಬರು ಆರೋಪಿಗಳ ವಿರುದ್ಧ ಗ್ಯಾಂಗ್ಸ್ಟರ್ ಕಾಯಿದೆಯಡಿಯೂ ಕೇಸು ದಾಖಲಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್