Love story: ಜೈಲಿನಲ್ಲಿ ಲವ್ ಮಾಡಿ 5 ದಿನದ ಪೆರೋಲ್‌ನಲ್ಲಿ ಬಂದು ಮದುವೆಯಾದ ಅಪರಾಧಿಗಳು


Team Udayavani, Jul 15, 2023, 6:28 PM IST

Love story: ಜೈಲಿನಲ್ಲಿ ಲವ್ ಮಾಡಿ 5 ದಿನದ ಪೆರೋಲ್‌ನಲ್ಲಿ ಬಂದು ಮದುವೆಯಾದ ಅಪರಾಧಿಗಳು

ಪಶ್ಚಿಮ ಬಂಗಾಳ: ಕಾರಣಗಳಿಲ್ಲದೆಯೂ ಪ್ರೀತಿ ಹುಟ್ಟಬಹುದು. ಒಂದು ನೋಟದಲ್ಲೂ ಪ್ರೀತಿ ಹುಟ್ಟಬಹುದು. ಸ್ನೇಹವಾಗಿ ಪ್ರೀತಿಯೂ ಆಗಬಹುದು. ಆದರೆ ಇಲ್ಲೊಂದು ಪ್ರೇಮಕಥೆ ಇವೆಲ್ಲಕ್ಕಿಂತ ಡಿಫ್ರೆಂಟ್‌ ಆಗಿದೆ.

ಅಸ್ಸಾಂ ಮೂಲದ ಅಬ್ದುಲ್ ಹಸೀಮ್ ಮತ್ತು ಪಶ್ಚಿಮ ಬಂಗಾಳದವರಾಗಿರುವ ಶಹನಾರಾ ಖಾತುನ್ ಅವರ ಲವ್‌ ಸ್ಟೋರಿ ಹುಟ್ಟಿದ್ದು ಕಾಲೇಜು, ಬಸ್‌ ಸ್ಟ್ಯಾಂಡ್‌ ಅಥವಾ ಬೇರೆಡೆಯಲ್ಲ. ಇವರು ಮೊದಲು ಭೇಟಿಯಾದದ್ದೇ ಜೈಲಿನಲ್ಲಿ.!

ಅಬ್ದುಲ್ ಹಸೀಮ್ ಮತ್ತು ಶಹನಾರಾ ಖಾತುನ್ ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಅಪರಾಧಿಗಳಾಗಿ ಪೂರ್ವ ಬರ್ಧಮಾನ್ ಜಿಲ್ಲೆಯ ಜಿಲ್ಲಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಒಂದೇ ಜೈಲಿನಲ್ಲಿದ್ದ ಇಬ್ಬರ ನಡುವೆ ಸ್ನೇಹ ಹುಟ್ಟಿಕೊಂಡಿದೆ. ದಿನಕಳೆದಂತೆ ಈ ಸ್ನೇಹವೇ ಪ್ರೀತಿಗೆ ತಿರುಗಿದೆ. ಜೈಲಿನಲ್ಲಿ ಶುರುವಾದ ಈ ಪ್ರೇಮದ ವಿಚಾರವನ್ನು ಇಬ್ಬರೂ ತಮ್ಮ ಮನೆಯವರ ಬಳಿ ಹೇಳಿದ್ದಾರೆ. ಇಬ್ಬರಿಗೂ ಮದುವೆ ಮಾಡಿಸಲು ಮನೆಯವರು ನಿರ್ಧಾರ ಮಾಡಿದ್ದು, ಈ ಹಿನ್ನೆಲೆಯಲ್ಲಿ  ಬುಧವಾರ ಪೆರೋಲ್‌ ನಲ್ಲಿ 5 ದಿನಗಳಿಗಾಗಿ ಹೊರಗೆ ಬಂದಿದ್ದಾರೆ.

ಅಬ್ದುಲ್ ಹಸೀಮ್ ಮತ್ತು ಶಹನಾರಾ ಖಾತುನ್ ಪೂರ್ವ ಬರ್ಧಮಾನ್‌ನ ಮಾಂಟೇಶ್ವರ ಬ್ಲಾಕ್‌ನ ಕುಸುಮ್‌ಗ್ರಾಮ್‌ನಲ್ಲಿ ಮುಸ್ಲಿಂ  ಸಂಪ್ರದಾಯದ ಪ್ರಕಾರ ಕುಟುಂಬದ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಪೆರೋಲ್‌ ಅವಧಿ ಮುಗಿಯಲು ಇನ್ನು ಸ್ವಲ್ಪವೇ ಸಮಯವಿದೆ. ಆ ಬಳಿಕ ನವ ದಂಪತಿ ಮತ್ತೆ ಜೈಲಿಗೆ ಹೋಗಬೇಕಿದೆ.

ಕೊಲೆ ಪ್ರಕರಣದಲ್ಲಿ ಅಬ್ದುಲ್‌ ಹಸೀಮ್‌ ಅವರಿಗೆ 8 ವರ್ಷ ಶಿಕ್ಷೆಯನ್ನು ವಿಧಿಸಲಾಗಿದ್ದು, ಶಹನಾರಾ ಖಾತುನ್ ಅವರಿಗೆ 6 ವರ್ಷ ಶಿಕ್ಷೆಯನ್ನು ವಿಧಿಸಲಾಗಿದೆ.

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.