ಕಾಶ್ಮೀರ:ಉಗ್ರರಿಗೆ ಶಸ್ತ್ರಾಸ್ತ ನೀಡಿದ ಇಬ್ಬರು ಪೊಲೀಸರ ಬಂಧನ !
Team Udayavani, Oct 11, 2017, 1:36 PM IST
ಶ್ರೀನಗರ: ಹಿಜ್ಬುಲ್ ಮುಜಾಯಿದ್ದೀನ್ ಉಗ್ರರಿಗೆ ಶಸ್ತ್ರಾಸ್ತ್ರ ಮತ್ತು ನೆರವು ನೀಡಿದ ಆರೋಪದಲ್ಲಿ ಇಬ್ಬರು ಪೊಲೀಸರು ಸಹಿತ ಮೂವರನ್ನು ಬುಧವಾರ ಶೋಪಿಯಾನ್ನನಲ್ಲಿ ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂರನೇ ವ್ಯಕ್ತಿ ಉಗ್ರ ಚಟುವಟಿಕೆಯ ತಳ ಮಟ್ಟದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದವನಾಗಿದ್ದು,ಅದೀಲ್ ಅಹಮದ್ ನಿಗ್ರೂ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ನಿಗ್ರೂನನ್ನು ತೀವ್ರ ವಿಚಾರಣೆ ನಡೆಸಿದ ವೇಳೆ ಆಂಶಿಪೋರಾದ ಕಾನ್ಸ್ಟೇಬಲ್ ಶಬೀರ್ ಅಹಮದ್ ಮಲೀಕ್ನಿಂದ ಎಕೆ 47 ಪಡೆದಿರುವುದಾಗಿ, ಇನ್ನೊಂದನ್ನು ಕಾನ್ಸ್ಟೇಬಲ್ ನಾಜೀರ್ ಅಹಮದ್ ನಾಜರ್ನಿಂದ ಪಡೆದಿರುವುದಾಗಿ ಬಾಯ್ಬಿಟ್ಟಿದ್ದಾನೆ.
ತಕ್ಷಣ ಇಬ್ಬರನ್ನು ವಶಕ್ಕೆ ಪಡೆದು ಎಫ್ಐಆರ್ ದಾಖಲಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?