ಇಬ್ಬರು ಧಾರ್ಮಿಕ ನಾಯಕರ ಸಹಿತ ಮೂವರ ಕೊಲೆ: ಇಬ್ಬರು ಆರೋಪಿಗಳ ಸೆರೆ
Team Udayavani, Aug 3, 2017, 11:21 AM IST
ಚಂಡೀಗಢ : ಇಬ್ಬರು ಧಾರ್ಮಿಕ ನಾಯಕರ ಸಹಿತ ಮೂವರನ್ನು ಕೊಲೆಗೈದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಕೊಲೆ ಆರೋಪಿಗಳನ್ನು ಅಶೋಕ್ ಕುಮಾರ್ ವೋರಾ ಅಲಿಯಾಸ್ ಆಮ್ನಾ ಸೇಟ್ ಮತ್ತು ಲವ್ಪ್ರೀತ್ ಸಿಂಗ್ ಅಲಿಯಾಸ್ ಲವ್ಲೀ ಎಂದು ಗುರುತಿಸಲಾಗಿದೆ.
ಈ ಇಬ್ಬರು ಕೊಲೆ ಆರೋಪಿಗಳ ಬಂಧನದೊಂದಿಗೆ ದೀರ್ಘ ಕಾಲದಿಂದ ತನಿಖಾ ಹಂತದಲ್ಲೇ ಉಳಿದಿದ್ದ ಇಬ್ಬರು ಧಾರ್ಮಿಕ ನಾಯಕರಾದ ಪಾರಸ್ ಮಣಿ ಮತ್ತು ಬಾಬಾ ಲಖಾ ಸಿಂಗ್ ಮತ್ತು ಡೇರಾ ಸಚ್ಚಾ ಸೌಧಾ ಅನುಯಾಯಿ ಗುರುದೇವ್ ಸಿಂಗ್ ಅವರ ಕೊಲೆ ರಹಸ್ಯವನ್ನು ಪೊಲೀಸರು ಭೇದಿಸಿದಂತಾಗಿದೆ.
ಕೊಲೆ ಆರೋಪಿಗಳಿಬ್ಬರನ್ನು ಪಂಜಾಬ್ ಪೊಲೀಸ್ ಪ್ರತಿ-ಗುಪ್ತಚರ ತಂಡದವರು ಸೋಧಿ ನಗರದಲ್ಲಿನ ಪೊಲೀಸ್ ಚೌಕದ ಸಮೀಪ ಬೆನ್ನಟ್ಟಿ ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ