ಮೌಂಟ್ ಎವರೆಸ್ಟ್: 2 ಭಾರತೀಯರ ಸಾವು
Team Udayavani, May 25, 2019, 6:00 AM IST
ಕಠ್ಮಂಡು: ವಿಶ್ವದ ಅತಿ ಎತ್ತರದ ಶಿಖರವಾದ ಗೌರಿ ಶಂಕರದಲ್ಲಿ 300ಕ್ಕೂ ಹೆಚ್ಚು ಪರ್ವತಾರೋಹಿಗಳು ಬಂದಿದ್ದರಿಂದ ನೂಕುನುಗ್ಗಲು ಉಂಟಾಗಿ, ಶನಿವಾರ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ. ಕಲ್ಪನಾ ದಾಸ್ (52) ಹಾಗೂ ನಿಹಾಲ್ ಭಗವಾನ್ (27) ಎಂಬ ಭಾರತೀಯರು ಮೃತಪಟ್ಟಿದ್ದು, ಮತ್ತೂಬ್ಬರು ಆಸ್ಟ್ರೇಲಿಯಾದವರು ಎನ್ನಲಾಗಿದೆ. ಕಲ್ಪನಾ ಹಿಂದಿರುಗುವಾಗ ಜಾರಿ ಬಿದ್ದಿದ್ದರಿಂದ ಮೃತಪಟ್ಟರೆ, ನಿಹಾಲ್ ಭಗವಾನ್ ಇಕ್ಕಟ್ಟಿನಲ್ಲಿ ಸಿಲುಕಿ ಬಾಯಾರಿಕೆಯಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್