ಕಾರು ಮರಕ್ಕೆ ಢಿಕ್ಕಿಯಾಗಿ ಇಬ್ಬರ ದಾರುಣ ಸಾವು; ಓರ್ವ ಜಖಂ
Team Udayavani, Jan 17, 2018, 12:21 PM IST
ಹಿಸಾರ್, ಹರಿಯಾಣ: ಹಿಸಾರ್ – ಚಂಡೀಗಢ ರಸ್ತೆಯಲ್ಲಿ ಮರಕ್ಕೆ ಕಾರು ಢಿಕ್ಕಿಯಾದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಇನ್ನೋರ್ವ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಈ ದುರ್ಘಟನೆ ನಡೆದದ್ದು ಇಲ್ಲಿಂದ ಸುಮಾರು 40 ಕಿ.ಮೀ. ದೂರದ ಲಿತಾನಿ ಮೋರ್ ಎಂಬಲ್ಲಿ. ಚಾಲಕನು ಕಾರಿನ ನಿಯಂತ್ರಣ ಕಳೆದುಕೊಂಡಾಗ ಅದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆಯಿತು.
ಮೃತರನ್ನು ಲಿತಾನಿ ಗ್ರಾಮದ ನಿವಾಸಿಗಳಾದ ಸುರೇಂದ್ರ 26 ಮತ್ತು ಸುಮಿತ್ 22 ಎಂದು ಗುರುತಿಸಲಾಗಿದೆ. ಗಾಯಳು ನೇಶಿ ಎಂಬವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು