ಹರಿಯಾಣ ಅಕ್ರಮ ಗಣಿಗಾರಿಕೆ: ಡಿಎಸ್ ಪಿ ಹತ್ಯೆಯ ಬಳಿಕ ಪೊಲೀಸರ ಮೇಲೆ ಮತ್ತೆ ದಾಳಿ
Team Udayavani, Sep 10, 2022, 2:05 PM IST
ನುಹ್ : ಹರಿಯಾಣದಲ್ಲಿ ಡಿಎಸ್ ಪಿ ಹತ್ಯೆಗೀಡಾದ ತಿಂಗಳ ನಂತರ, ಗಣಿಗಾರಿಕೆ ಮಾಫಿಯಾ ಶುಕ್ರವಾರ ಪೊಲೀಸ್ ಮತ್ತು ಸ್ಥಳೀಯ ಗಣಿಗಾರಿಕೆ ಇಲಾಖೆ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (ಆರ್ಟಿಎ) ಜಂಟಿ ತಂಡವನ್ನು ನುಹ್ ಜಿಲ್ಲೆಯ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ದಾಳಿ ನಡೆಸಿ ಅಟ್ಟಹಾಸ ಮೆರೆದಿದೆ.
ಹರಿಯಾಣ, ಪೊಲೀಸರ ಪ್ರಕಾರ ನುಹ್ನ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಜಂಟಿ ತಂಡ ದಾಳಿ ನಡೆಸಿದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಗಳ ತಂಡವು ದಾಳಿ ನಡೆಸಿದೆ. ಗುರುತಿಸಲಾದ ಐವರು ಮತ್ತು ಸುಮಾರು 40 ರಿಂದ 50 ಮಂದಿ ಅಪರಿಚಿತ ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 3 ಜೆಸಿಬಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಉಷಾ ಕುಂದು ತಿಳಿಸಿದ್ದಾರೆ.
ಜುಲೈ 19 ರಂದು ಡಿಎಸ್ ಪಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ನುಹ್ನಲ್ಲಿ ಅಕ್ರಮ ಗಣಿಗಾರಿಕೆಯನ್ನು ತನಿಖೆ ನಡೆಸುತ್ತಿದ್ದ ಸ್ಥಳದಲ್ಲಿ ಟ್ರಕ್ನಿಂದ ಹೊಡೆದುರುಳಿಸಿದರು. ನುಹ್ ಡಿಎಸ್ಪಿ ಹತ್ಯೆಗೆ ಸಂಬಂಧಿಸಿದಂತೆ ಒಟ್ಟು ಒಂಬತ್ತು ಜನರನ್ನು ಬಂಧಿಸಲಾಗಿದೆ. ನುಹ್ ಡಿಎಸ್ಪಿ ಹತ್ಯೆಯ ಪ್ರಮುಖ ಆರೋಪಿ, ಹರಿಯಾಣದ ತೌರು ಮೂಲದ ಶಬೀರ್ ಅಲಿಯಾಸ್ ಮಿತ್ತರ್ ಎಂದು ಗುರುತಿಸಲಾಗಿದ್ದು, ಜುಲೈ 20 ರಂದು ಹರಿಯಾಣ ಪೊಲೀಸರೊಂದಿಗೆ ಎನ್ಕೌಂಟರ್ ನಡೆಸಿದ ನಂತರ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ