ಕಾನ್ಪುರ ಎನ್ ಕೌಂಟರ್: ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಹತ್ಯೆಗೈದ ಪೊಲೀಸ್ ಪಡೆ


Team Udayavani, Jul 9, 2020, 9:09 AM IST

kanpura

ಉತ್ತರಪ್ರದೇಶ: ಕಾನ್ಪುರ ಸಮೀಪದ ಬಿಕ್ರು ಗ್ರಾಮದಲ್ಲಿ ಎಂಟು ಮಂದಿ ಪೊಲೀಸರನ್ನು ಹತ್ಯೆಗೈದ ನಂತರ ಪರಾರಿಯಾಗಿದ್ದ ನಟೋರಿಯಸ್ ರೌಡಿ ವಿಕಾಸ್ ದುಬೆ ಯನ್ನು ಬಂಧಿಸುವ ಪ್ರಯತ್ನವನ್ನು ಉತ್ತರ ಪ್ರದೇಶ ಪೊಲೀಸರು ತೀವ್ರಗೊಳಿಸಿದ್ದಾರೆ.

ಇದೀಗ ವಿಕಾಸ್ ದುಬೆಯ ಇಬ್ಬರು ಆಪ್ತ ಸಹಾಯಕರಾದ ಪ್ರಭಾತ್ ಮಿಶ್ರಾ ಮತ್ತು ಪ್ರವೀಣ್ ದುಬೆ ಅವರನ್ನು ಪೊಲೀಸರು ಎನ್ ಕೌಂಟರ್ ಮೂಲಕ ಹತ್ಯೆಗೈದಿದ್ದಾರೆ.

ಪ್ರವೀಣ್ ದುಬೆ ಎಂಬಾತ ಕಾರು ಒಂದನ್ನು ಕದ್ದು ಪೊಲೀಸರಿಂದ ತಪ್ಪಿಸಿಕೊಳ್ಳು ಯತ್ನಿಸಿದ್ದ. ಈ ವೇಳೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ  ಹರಿಯಾಣದ ಫರಿದಾಬಾದ್ ನಲ್ಲಿ  ಬಂಧನವಾಗಿದ್ದ  ದುಬೆ ಸಹಚರ ಪ್ರಭಾತ್  ಮಿಶ್ರಾ ಅವರನ್ನು ಕಾನ್ಪುರಕ್ಕೆ ಕರೆತರುವ ವೆಳೆ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಲು ಯತ್ನಿಸಿದಾಗ ಎನ್ ಕೌಂಟರ್ ಮಾಡಲಾಗಿದೆ.

ಇದನ್ನೂ ಓದಿ:ಕೊನೆಗೂ ಸಿಕ್ಕಿ ಬಿದ್ದ ಎಂಟು ಕಾನ್ಪುರ ಪೊಲೀಸರ ಹತ್ಯೆ ಆರೋಪಿ ವಿಕಾಸ್ ದುಬೆ!

ಕಾನ್ಪುರಕ್ಕೆ ತೆರಳುವ ಮಾರ್ಗದಲ್ಲಿ ವಾಹನ ಪಂಕ್ಚರ್ ಆಗಿದ್ದರಿಂದ ಪೊಲೀಸ್ ಸಿಬ್ಬಂದಿ ಟೈರ್ ಬದಲಾಯಿಸುತ್ತಿದ್ದರು. ಈ ವೆಳೆ ಮಿಶ್ರಾ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನನ್ನು ಹೊಡೆದುರುಳಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಪ್ರಭಾತ್  ಮಿಶ್ರಾ  ಬಳಿಯಿದ್ದ 9 ಎಂಎಂ ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 2 ಮತ್ತು 3ರ ಮಧ್ಯರಾತ್ರಿ  ಪೊಲೀಸರ ತಂಡದ ಮೇಲೆ ಹಲ್ಲೆ ನಡೆಸಿದ 15 ಜನರಲ್ಲಿ ಈತನೂ ಕೂಡ ಸೇರಿದ್ದ. ದುಬೆ ಮತ್ತು ಮಿಶ್ರಾ ಇಬ್ಬರ ಕುರಿತು ಮಾಹಿತಿ ನೀಡಿದವರಿಗೆ  ತಲಾ 50,000 ರೂ.ನಗದು ಬಹುಮಾನ ಘೋಷಿಸಲಾಗಿತ್ತು.

ಇದರೊಂದಿಗೆ, ಕಾನ್ಪುರ ಗುಂಡಿನ ಚಕಮಕಿಯಲ್ಲಿ ಭಾಗಿಯಾದ ಐವರು ಅಪರಾಧಿಗಳನ್ನು ಎನ್ ಕೌಂಟರ್ ಮಾಡಲಾಗಿದೆ. ಬುಧವಾರ ಬೆಳಿಗ್ಗೆ (8-07-2020) ಉತ್ತರಪ್ರದೇಶ ವಿಶೇಷ ಪೋಲಿಸರ ತಂಡವು ವಿಕಾಸ್ ದುಬೆಯ ಆಪ್ತ ಸಹಚರ ಅಮರ್ ದುಬೆಯನ್ನು ಎನ್ ಕಂಟರ್ ಮಾಡಿತ್ತು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.