ಮುಂದುವರಿದ ವರುಣನ ಅವಾಂತರ: ಕರ್ನಾಟಕ ಸೇರಿ 20 ರಾಜ್ಯಗಳಲ್ಲಿ ಇನ್ನೂ 2 ದಿನ ಭಾರೀ ಮಳೆ


Team Udayavani, Jul 18, 2022, 12:20 AM IST

ಮುಂದುವರಿದ ವರುಣನ ಅವಾಂತರ: ಕರ್ನಾಟಕ ಸೇರಿ 20 ರಾಜ್ಯಗಳಲ್ಲಿ ಇನ್ನೂ 2 ದಿನ ಭಾರೀ ಮಳೆ

ಒಡಿಶಾದ ನಾಗವಲಿ ನದಿಯ ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣೆ.

ಹೊಸದಿಲ್ಲಿ: ಮಹಾರಾಷ್ಟ್ರ, ರಾಜಸ್ಥಾನ, ಗುಜ­ರಾತ್‌, ಹಿಮಾಚಲ ಪ್ರದೇಶ, ತೆಲಂಗಾಣ, ಉತ್ತರಾಖಂಡ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ವರುಣನ ಅಬ್ಬರ ಮುಂದುವರಿದಿದೆ.

ಮುಂದಿನ 2 ದಿನಗಳ ಕಾಲ ಛತ್ತೀಸ್‌ಗಡ, ಕರ್ನಾಟಕ, ರಾಜಸ್ಥಾನ, ತಮಿಳುನಾಡು, ಪುದುಚೇರಿ ಸೇರಿದಂತೆ 20 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೇರಳದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ, ಮುಲ್ಲಪೆರಿಯಾರ್‌, ಇಡುಕ್ಕಿ ಸೇರಿದಂತೆ ಅನೇಕ ಅಣೆಕಟ್ಟು ಗಳಲ್ಲಿ ನೀರು ಗರಿಷ್ಠ ಮಟ್ಟಕ್ಕೆ ತಲುಪಿವೆ.

40 ಯಾತ್ರಿಕರ ರಕ್ಷಣೆ: ಕೈಲಾಸ ಮಾನಸ ಸರೋವರ ರಸ್ತೆ ಸಂಚಾರ ಬಂದ್‌ ಆದ ಕಾರಣ 36 ಗಂಟೆಗಳ ಕಾಲ ಅಲ್ಲಿ ಸಿಲುಕಿದ್ದ 40 ಯಾತ್ರಿಕರನ್ನು ರವಿವಾರ ಉತ್ತರಾ­ಖಂಡ ಸರಕಾರ ರಕ್ಷಿಸಿದೆ. ರುದ್ರಪ್ರಯಾಗ್‌ನಲ್ಲಿ ಭೂಕು­ಸಿತ ಉಂಟಾಗಿದೆ.

104 ಸಾವು: ಮಹಾ­ರಾಷ್ಟ್ರದಲ್ಲಿ ಜೂನ್‌ 1 ರಿಂದ ಜು.16ರ ವರೆಗೆ ಮಳೆ ಸಂಬಂಧಿ ಅವಘ­ಡ­ಗಳಿಗೆ 104 ಮಂದಿ ಬಲಿಯಾಗಿದ್ದಾರೆ.

ಪ್ರವಾಹದ ಹಿಂದೆ ವಿದೇಶಿ ಪಿತೂರಿ!: ತೆಲಂಗಾಣದಲ್ಲಿ ಮೇಘ ಸ್ಫೋಟವಾಗಿ, ಗೋದಾವರಿ ನದಿಯಲ್ಲಿ ದಿಢೀರ್‌ ಪ್ರವಾಹ ಉಂಟಾಗಿದ್ದರ ಹಿಂದೆ ವಿದೇಶಿ ಪಿತೂರಿ ಕೆಲಸ ಮಾಡಿದೆ ಎಂದು ಸಿಎಂ ಕೆ.ಸಿ. ಚಂದ್ರಶೇಖರ್‌ ರಾವ್‌ ಅನುಮಾನ ವ್ಯಕ್ತಪಡಿಸಿದ್ದಾರೆ. “ವಿದೇಶಗಳು ಬೇಕೆಂದೇ ಮೇಘಸ್ಫೋಟ ಮಾಡಿಸುತ್ತವೆ. ಈ ಹಿಂದೆ ಉತ್ತರಾಖಂಡ, ಲೇಹ್‌ನಲ್ಲಿಯೂ ಇದೇ ರೀತಿ ಮಾಡಲಾಗಿತ್ತು ಎಂದು ಕೇಳಿದ್ದೆ’ ಎಂದಿದ್ದಾರೆ.

ನದಿ ದಂಡೆಯಲ್ಲೇ ಹೆರಿಗೆ!
ಛತ್ತೀಸ್‌ಗಢದಲ್ಲಿ ಗೃಹರಕ್ಷಕ ದಳದ ತಂಡವೊಂದು ಪ್ರವಾಹಪೀಡಿತ ನದಿಯ ದಂಡೆ­ಯಲ್ಲೇ ಮಹಿಳೆಯೊಬ್ಬರ ಹೆರಿಗೆಗೆ ನೆರವಾಗಿದ್ದಾರೆ. ಹೆರಿಗೆಗಾಗಿ ಮಹಿಳೆಯನ್ನು ದೋಣಿ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸುತ್ತಿರುವಾಗಲೇ ಆಕೆಗೆ ನೋವು ಕಾಣಿಸಿ­ಕೊಂಡಿದೆ. ಹೀಗಾಗಿ ಬೇರೆ ದಾರಿ ತೋಚದೇ, ನದಿ ದಂಡೆಯಲ್ಲೇ ಹೆರಿಗೆ ಮಾಡಿಸಲಾಗಿದೆ. ಗೃಹ ರಕ್ಷಕ ಸಿಬಂದಿ ಎಲ್ಲ ಅಗತ್ಯ ವ್ಯವಸ್ಥೆ ಕಲ್ಪಿಸಿ ಹೆರಿಗೆಗೆ ನೆರವಾಗಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.