ಭಾರತೀಯ ಸೇನೆಯ ಪ್ರತಿದಾಳಿಗೆ ಪಾಕ್ನ ಇಬ್ಬರು ಸೈನಿಕರ ಸಾವು
Team Udayavani, Dec 21, 2019, 9:05 PM IST
ಜಮ್ಮು: ಜಮ್ಮು – ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿ ಸಿದ ಪಾಕಿಸ್ತಾನ ಪಡೆಗಳಿಗೆ ಭಾರತ ಸೇನಾ ಪಡೆಗಳು ಪ್ರಬಲ ಪ್ರತ್ಯುತ್ತರ ನೀಡಿದ್ದು, ಇಬ್ಬರು ಪಾಕ್ ಯೋಧರು ಮೃತಪಟ್ಟಿದ್ದಾರೆ.
ಗಡಿಯ ಅಖೂ°ರು ಹಾಗೂ ಸುಂದರ್ಬನಿ ವಲಯದಲ್ಲಿ ಶನಿವಾರ ಬೆಳಗ್ಗೆ 11ರ ಸುಮಾರಿನಲ್ಲಿ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂ ಸಿ, ಭಾರೀ ಪ್ರಮಾಣದಲ್ಲಿ ಗುಂಡು ಹಾಗೂ ಮಾರ್ಟರ್ ಶೆಲ್ ದಾಳಿ ನಡೆಸಿವೆ. ಇದಕ್ಕೆ ಭಾರತ ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿದೆ. ಈ ಗುಂಡಿನ ಕಾಳಗದಲ್ಲಿ ಪಾಕ್ನ ಇಬ್ಬರು ಯೋಧರು ಅಸುನೀಗಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಗಡಿಯ ಹಲವು ಹಳ್ಳಿಗಳ ಮೇಲೆ ಪಾಕಿಸ್ತಾನ ಮಾರ್ಟರ್ ಶೆಲ್ ದಾಳಿ ನಡೆಸಿದ್ದು, ಹಾನಿ ಕುರಿತು ಯಾವುದೇ ವರದಿಯಾಗಿಲ್ಲ. ಸದ್ಯ ಗಡಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಭಾಗದ ಹಳ್ಳಿಗಳ ಜನರಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ