ಜ.6, 27ಕ್ಕೆ ಕೇರಳದಲ್ಲಿ ಪ್ರಧಾನಿಯಿಂದ 2 ರ್ಯಾಲಿ
Team Udayavani, Dec 21, 2018, 6:10 AM IST
ತಿರುವನಂತಪುರ: ಪ್ರಧಾನಿ ಮೋದಿ ಜ.6 ಮತ್ತು 27ರಂದು ಕೇರಳದಲ್ಲಿ 2 ರ್ಯಾಲಿಗಳಲ್ಲಿ ಪಾಲ್ಗೊಳ್ಳ ಲಿದ್ದಾರೆ. ಮೊದಲ ರ್ಯಾಲಿ ಶಬರಿಮಲೆ ಅಯ್ಯಪ್ಪ ದೇಗುಲ ಇರುವ ಪಟ್ಟಣಂತಿಟ್ಟ ಜಿಲ್ಲೆಯಲ್ಲಿ ಜ.6 ರಂದು ನಡೆಯಲಿದೆ.
27ರಂದು ತ್ರಿಶ್ಶೂರ್ನಲ್ಲಿ ಬಿಜೆಪಿಯ ಯುವ ಮೋರ್ಚಾದ ಸಮ್ಮೇಳನವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅಯ್ಯಪ್ಪ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದನ್ನು ಪ್ರಶ್ನಿಸಿ ಕೇರಳ ಸರಕಾರ ಮೇಲ್ಮನವಿ ಸಲ್ಲಿಸ ಬೇಕು ಎಂದು ಬಿಜೆಪಿ ಹೋರಾಟ ನಡೆಸುತ್ತಿರುವಂತೆಯೇ ಜಿಲ್ಲೆಯಲ್ಲಿ ಪ್ರಧಾನಿ ಕಾರ್ಯಕ್ರಮ ಆಯೋಜಿ ಸಿದ್ದು ಮಹತ್ವ ಪಡೆದಿದೆ.
ಈ ಎರಡು ಕಾರ್ಯಕ್ರಮಗಳಿಗೂ ಮುನ್ನ ಪಾಲ ಕ್ಕಾಡ್ ಜಿಲ್ಲೆಯಲ್ಲಿ ಡಿ.31ರಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಕ್ಷದ ಕಾರ್ಯಕ್ರಮ
ವೊಂದರಲ್ಲಿ ಭಾಗವಹಿಸಲಿದ್ದಾರೆ.ಏತನ್ಮಧ್ಯೆ, ವಿಧಾನಸಭೆ ಮುಂದೆ ನಡೆಸುತ್ತಿರುವ ಸರಣಿ ಉಪವಾಸ ಮುಂದುವರಿಸಲು ಬಿಜೆಪಿ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ