ಶ್ರೀನಗರ : ನಸುಕಿನ ವೇಳೆ ಇಬ್ಬರು ಉಗ್ರರು ಫಿನಿಶ್
Team Udayavani, Apr 25, 2019, 9:17 AM IST
ಶ್ರೀನಗರ : ದಕ್ಷಿಣ ಕಾಶ್ಮೀರದಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾದಲ್ಲಿ ಗುರುವಾರ ನಸುಕಿನ ವೇಳೆ ಸೇನಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆಗೈದಿವೆ.
ಗುಪ್ತಚರ ಮಾಹಿತಿಗಳನ್ನಾಧರಿಸಿ ಸೇನಾ ಪಡೆಗಳು ಕಾರ್ಯಚರಣೆಗಿಳಿದಿದ್ದು ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಸಿ ಇಬ್ಬರನ್ನು ಹತ್ಯೆಗೈದಿದ್ದಾರೆ.
ಇನ್ನೂ ಕೆಲ ಉಗ್ರರು ಸ್ಥಳದಲ್ಲಿ ಅಡಗಿರುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಹುಡುಕಾಟ ಮುಂದುವರಿದಿದೆ.
ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಉಗ್ರರ ಬಳಿಯಿಂದ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಹತ್ಯೆಗೀಡಾದ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ