ಪಂಜಾಬ್ ಪೊಲೀಸರ ವಶದಿಂದ ಇಬ್ಬರು ವಿಚಾರಣಾಧೀನ ಕೈದಿಗಳು ಪರಾರಿ
Team Udayavani, May 19, 2017, 3:14 PM IST
ಜೈಪುರ : ರಾಜಸ್ಥಾನದ ನಾಗೋರ್ ಜಿಲ್ಲೆಯ ದಿದ್ವಾನಾ ಪಟ್ಟಣದಲ್ಲಿ ರಸ್ತೆ ಬದಿಯ ಹೊಟೇಲ್ನಲ್ಲಿ ಪಂಜಾಬ್ ಪೊಲೀಸರಿಗೆ ಚಳ್ಳೆ ತಿನ್ನಿಸಿ ಇಬ್ಬರು ವಿಚಾರಣಾಧೀನ ಕೈದಿಗಳು ಪೊಲೀಸರ ವಶದಿಂದ ತಪ್ಪಿಸಿಕೊಂಡಿರುವ ಘಟನೆ ವರದಿಯಾಗಿದೆ.
ಪರಾರಿಯಾಗಿರುವ ವಿಚಾರಣಾಧೀನ ಕೈದಿಗಳೆಂದರೆ ಗುರ್ವೀಂದರ್ ಸಿಂಗ್ ಮತ್ತು ಜಸ್ಪಾಲ್ ಸಿಂಗ್. ಇವರನ್ನು ಅಮೃತಸರ ಸೆಂಟ್ರಲ್ ಜೈಲಿನಲ್ಲಿ ಇಡಲಾಗಿತ್ತು. ಪಂಜಾಬ್ ಪೊಲೀಸ್ನ ಮೂವರು ಸಿಬಂದಿಗಳನ್ನು ಇವರನ್ನು ಚಿತ್ತೂರ್ಗಢ ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದೊಯ್ಯುತ್ತಿದ್ದರು.
ರಸ್ತೆ ಬದಿಯ ಹೊಟೇಲೊಂದರಲ್ಲಿ ಊಟಕ್ಕೆಂದು ಇಳಿದಾಗ ವಿಚಾರಣಾಧೀನ ಕೈದಿಗಳು ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು