ಪಂಜಾಬ್ ಪ್ರಾಂತ್ಯದಲ್ಲಿ ಭೀಕರ ದುರಂತ: ರೈಲಿಗೆ ವ್ಯಾನ್ ಡಿಕ್ಕಿ, 19 ಸಿಖ್ ಯಾತ್ರಿಕರ ಸಾವು
ಶಾ ಹುಸೈನ್ ಎಕ್ಸ್ ಪ್ರೆಸ್ ರೈಲಿಗೆ ಸಿಖ್ ಯಾತ್ರಾರ್ಥಿಗಳನ್ನು ತುಂಬಿಸಿಕೊಂಡು ಬಂದಿದ್ದ ವ್ಯಾನ್ ಏಕಾಏಕಿ ಡಿಕ್ಕಿ
Team Udayavani, Jul 3, 2020, 6:00 PM IST
ಲಾಹೋರ್(ಪಾಕಿಸ್ತಾನ): ಸಿಖ್ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವ್ಯಾನ್ ಮಾನವರಹಿತ ರೈಲ್ವೆ ಕ್ರಾಸಿಂಗ್ ನಲ್ಲಿ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಘಟನೆ ಶುಕ್ರವಾರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಶೇಕುಪುರ್ ಸಮೀಪದ ನಡೆದಿದೆ.
ರೈಲು, ವ್ಯಾನ್ ಭೀಕರ ಡಿಕ್ಕಿಯಲ್ಲಿ 15ಕ್ಕೂ ಅಧಿಕ ಮಂದಿ ಸಿಖ್ ಯಾತ್ರಿಕರು ಸಾವನ್ನಪ್ಪಿರುವುದಾಗಿ ಡೈಲಿ ಟೈಮ್ಸ್ ವರದಿ ಮಾಡಿದೆ. ಕರಾಚಿಯಿಂದ ಲಾಹೋರ್ ಗೆ ಆಗಮಿಸುತ್ತಿದ್ದ ಶಾ ಹುಸೈನ್ ಎಕ್ಸ್ ಪ್ರೆಸ್ ರೈಲಿಗೆ ಸಿಖ್ ಯಾತ್ರಾರ್ಥಿಗಳನ್ನು ತುಂಬಿಸಿಕೊಂಡು ಬಂದಿದ್ದ ವ್ಯಾನ್ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಅಧಿಕ ಜನರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ವರದಿಯ ಪ್ರಕಾರ, ವ್ಯಾನ್ ನಲ್ಲಿ 27 ಮಂದಿ ಯಾತ್ರಾರ್ಥಗಳು ಪ್ರಯಾಣಿಸುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ. ಶವಗಳನ್ನು ರೈಲ್ವೆ ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಿದ್ದು, ಗಾಯಗೊಂಡ ಯಾತ್ರಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು
ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ