20 ರೂ.ಹೊಸ ನಾಣ್ಯ ಬಿಡುಗಡೆ


Team Udayavani, Mar 8, 2019, 12:30 AM IST

pti372019000050b.jpg

ಹೊಸದಿಲ್ಲಿ:  ಕೇಂದ್ರ ಸರಕಾರ 20 ರೂ.ಮೌಲ್ಯದ ಹೊಸ ನಾಣ್ಯ ಬಿಡುಗಡೆ ಮಾಡಿದೆ. ಹೊಸದಿಲ್ಲಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅದನ್ನು ಬಿಡುಗಡೆ ಮಾಡಿದ್ದಾರೆ. ಇದರ ವಿಶೇಷತೆಯೆಂದರೆ 12 ಮೂಲೆಗಳಿರುವ ಮೊದಲ ನಾಣ್ಯ. ಇದರ ಜತೆಗೆ ಹೊಸ ಮಾದರಿಯ  1, 2, 5, 10 ರೂ.ನಾಣ್ಯಗಳನ್ನೂ ಬಿಡುಗಡೆ ಮಾಡಲಾಗಿದೆ.

3.09 ಗ್ರಾಂ- ಹೊಸ 1 ರೂ.ನಾಣ್ಯದ ತೂಕ
4.07 ಗ್ರಾಂ- ಹೊಸ 2 ರೂ.ನಾಣ್ಯದ ತೂಕ
6.74 ಗ್ರಾಂ- ಹೊಸ 5 ರೂ. ನಾಣ್ಯದ ತೂಕ
7.74 ಗ್ರಾಂ- ಹೊಸ 10 ರೂ. ನಾಣ್ಯದ ತೂಕ
27 ಮಿಮೀ- ಹೊಸ 10 ರೂ. ನಾಣ್ಯದ ವ್ಯಾಸ

ಟಂಕಿಸುವ ಸ್ಥಳ
ಮುಂಬೈ, ಆಲಿಪುರ್‌, ಸೈಫಾಬಾದ್‌, ಚೇರ್ಲಪಲ್ಲಿ (2 ಸ್ಥಳಗಳೂ ಹೈದರಾಬಾದ್‌ನಲ್ಲಿ), ನೋಯ್ಡಾ 

27 ಮಿಲಿಮೀಟರ್‌-ಒಟ್ಟು ವ್ಯಾಸ
8.54 ಗ್ರಾಂ:
ನಾಣ್ಯದ ತೂಕ
10 ವರ್ಷ-ಇಷ್ಟು ಸಮಯದ ಬಳಿಕ ಹೊಸ ನಾಣ್ಯ ಬಿಡುಗಡೆ

ಏನೇನು ಬಳಕೆ
ಶೇ.65- ತಾಮ್ರ
ಶೇ.15- ಸತು
ಶೇ.20- ನಿಕ್ಕೆಲ್‌
ಉಂಗುರಾಕಾರದ ಭಾಗ
ಶೇ.75- ತಾಮ್ರ
ಶೇ.20- ಸತು
ಶೇ.05- ನಿಕ್ಕೆಲ್‌

ವಿಶೇಷತೆಗಳೇನು?
– ಎಡಭಾಗದಲ್ಲಿ ಧಾನ್ಯಗಳನ್ನು ಕೆತ್ತಲಾಗಿದ್ದು, ಅದು ಕೃಷಿಯೇ ದೇಶದ ಪ್ರಧಾನ ವ್ಯವಸ್ಥೆ ಎಂದು ಬಿಂಬಿಸುತ್ತದೆ.
– ಹಿಂಭಾಗದಲ್ಲಿ 20 ರೂ. ಎಂದು ಮುದ್ರಿಸಲಾಗಿದೆ. ಜತೆಗೆ ರೂಪಾಯಿ ಚಿಹ್ನೆ ಇದೆ.
– ಮುಂಭಾಗದಲ್ಲಿ ಅಶೋಕ ಸ್ತಂಭದ ಚಿಹ್ನೆ ಮತ್ತು “ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ.
– ಎಡಭಾಗದಲ್ಲಿ ಹಿಂದಿಯಲ್ಲಿ “ಭಾರತ್‌’ ಮತ್ತು ಬಲ ಭಾಗದಲ್ಲಿ ಇಂಗ್ಲಿಷ್‌ನಲ್ಲಿ “ಇಂಡಿಯಾ’ ಎಂದು ಇದೆ.

ಟಾಪ್ ನ್ಯೂಸ್

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.