ಹಿಮಾಚಲ ಪ್ರದೇಶ: Tourist ಬಸ್ಸು ಮಗುಚಿ ಗುಜರಾತ್ನ 20 ಮಂದಿಗೆ ಗಾಯ
Team Udayavani, May 19, 2018, 11:45 AM IST
ಶಿಮ್ಲಾ : ಇಲ್ಲಿಂದ ಸುಮಾರು 80 ಕಿ.ಮೀ. ದೂರವಿರುವ ಬಿಲಾಸ್ಪುರ – ಶಿಮ್ಲಾ ಹೈವೇಯಲ್ಲಿನ ಮಾಂಗ್ರೋಟ್ ಎಂಬಲ್ಲಿ ಇಂದು ಶನಿವಾರ ಬೆಳಗ್ಗೆ ಪ್ರವಾಸಿಗರ ಬಸ್ ಅಡಿಮೇಲಾಗಿ ಮಗುಚಿ ಕೊಂಡ ದುರಂತದಲ್ಲಿ ಕನಿಷ್ಠ 20 ಮಂದಿ ಪ್ರವಾಸಿಗರು ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.
ಶಿಮ್ಲಾದಿಂದ ಮನಾಲಿಗೆ ಹೋಗುತ್ತಿದ್ದ ನತದೃಷ್ಟ ಬಸ್ಸಿನಲ್ಲಿ 41 ಮಂದಿ ಪ್ರವಾಸಿಗರಿದ್ದರು.
ಬಸ್ಸು ಅತ್ಯಂತ ವೇಗದಲ್ಲಿ ಧಾವಿಸುತ್ತಿದ್ದ ಕಾರಣ ಅದು ಅಡಿಮೇಲಾಗಿ ಮಗುಚಿ ಬಿತ್ತು; ಮಾತ್ರವಲ್ಲದೆ ರಸ್ತೆ ಬಿದ್ದಿ ನಿಲ್ಲಿಸಿಟ್ಟಿದ್ದ ಎರಡು ಕಾರುಗಳು ಕೂಡ ಹಾನಿಗೀಡಾದವು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಒಡನೆಯೇ ಬಿಲಾಸ್ಪುರದ ಸರಕಾರಿ ಅಸ್ಪತ್ರೆಗೆ ಒಯ್ಯಲಾಯಿತು. ಅವರೆಲ್ಲರೂ ಪ್ರಾಣಾಪಾಯದಿಂದ ಪಾಗಿರುವುದಾಗಿ ತಿಳಿದು ಬಂದಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ