ಆಗಸ್ಟ್ – ಸಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಲಸಿಕೆ..!


Team Udayavani, May 13, 2021, 9:39 PM IST

200 crore covid 19 shots to be available by end of 2021 says union govt

ನವ ದೆಹಲಿ : 216 ಕೋಟಿ ಡೋಸ್ ಲಸಿಕೆಗಳು ಮುಂದಿನ ಆಗಸ್ಟ್​ ಸೆಪ್ಟೆಂಬರ್​ ಅವಧಿಯಲ್ಲಿ ಉತ್ಪಾದನೆಯಾಗಲಿವೆ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ಹೇಳಿದ್ದಾರೆ.

ದೇಶದಲ್ಲಿ ವೇಗವಾಗಿ ಹರಡುತ್ತಿರುವ ಕೊವಿಡ್ ವಿರುದ್ಧದ ಹೋರಾಟದಲ್ಲಿ ಲಸಿಕೆಗಳು ಬಹುಮುಖ್ಯ ಪಾತ್ರ ವಹಿಸಲಿವೆ ಎಂದು ಹೇಳಲಾಗುತ್ತಿದ್ದು, ಸೇರಮ್ ಇನ್ಸ್ಟಿಟ್ಯೂಟ್​ ನ ಆಸ್ಟ್ರೋಜೆನೆಕಾ ಲಸಿಕೆಯ 75 ಕೋಟಿ ಡೋಸ್​, ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್​ ಲಸಿಕೆ ​55 ಕೋಟಿ ಡೋಸ್ ಲಭ್ಯವಾಗಲಿಕ್ಕಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೋವಿಡ್ ಸಂಕಷ್ಟದಲ್ಲೂ 417 ಭೂಸ್ವಾಧೀನ ಪ್ರಕರಣ ಇತ್ಯರ್ಥ : ಡಿಸಿಎಂ ಗೋವಿಂದ ಕಾರಜೋಳ ಶ್ಲಾಘನೆ

ಇನ್ನು, ದೇಶದಲ್ಲಿ 300 ಕೋಟಿ ಡೋಸ್ ಲಸಿಕೆ ಮುಂದಿನ ವರ್ಷದ ತ್ರೈಮಾಸಿಕದೊಳಗೆ ಲಭ್ಯವಾಗಲಿಕ್ಕಿದೆ ಎಂದಿದ್ದಾರೆ.

ಮುಂದಿನ ಈ ಅವಧಿಗಳಲ್ಲಿ ಉತ್ಪಾದನೆ ಆಗಲಿರುವ ಲಸಿಕೆಗಳ ಬಯಾಲಾಜಿಕಲ್ ಇ ಸಂಸ್ಥೆಯ 30 ಕೋಟಿ ಲಸಿಕೆ, ಸೇರಮ್ ಇನ್ಸ್ಟ್ಇ ಟ್ಯೂಟ್ ನ ನೊವಾವಾಕ್ಸ್ ಲಸಿಕೆ 20 ಕೋಟಿ, ಸ್ಪುಟ್ನಿಕ್ ವಿ ಲಸಿಕೆ 16 ಕೋಟಿ ಡೋಸ್, ಭಾರತ್ ಬಯೋಟೆಕ್​ ನ ನಸಲ್ ಲಸಿಕೆ 10 ಕೋಟಿ ಡೋಸ್, ಝೈಡಸ್ ಕ್ಯಾಡಿಲ್ 5 ಕೋಟಿ ಡೋಸ್ ಲಸಿಕೆ, ಜಿನ್ನೋವಾದ 6 ಕೋಟಿ ಡೋಸ್ ಲಸಿಕೆಗಳು ಕೂಡ ಇರಲಿಕ್ಕಿದೆ ಎಂದಿದ್ದಾರೆ.

ಅಮೆರಿಕಾ ಒಪ್ಪಿಗೆ ನೀಡಿದ ಯಾವುದೇ ಲಸಿಕೆಯನ್ನು ಭಾರತದಲ್ಲೂ ಬಳಕೆ ಮಾಡಬಹುದು. ಲಸಿಕೆ ಆಮದಿಗೆ ಸರ್ಕಾರ ಯಾವುದೇ ಸುಂಕ ವಿಧಿಸುತ್ತಿಲ್ಲ. ಕೆಲವು ದಿನಗಳಲ್ಲಿಯೇ  ಪರವಾನಗಿಯನ್ನೂ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಔಷಧ ಕೊರತೆಯಾಗದಂತೆ ಕಟ್ಟೆಚ್ಚರ : 5 ಲಕ್ಷ ರೆಮಿಡಿಸಿವರ್‌ ಆಮದು : ಡಿಸಿಎಂ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.