ಪರಿಸರ ಸ್ನೇಹಿ “ಇಫ್ತಾರ್‌’


Team Udayavani, May 23, 2018, 6:00 AM IST

13.jpg

ತಿರುವನಂತಪುರ: ರಂಜಾನ್‌ ಹಬ್ಬದ ಮಾಸಾಚರಣೆಯಲ್ಲಿ ಆಯೋಜಿಸಲಾಗುವ ಇಫ್ತಾರ್‌ ಕೂಟಕ್ಕೆ ಭಾರೀ ಮಹತ್ವವಿದೆ. ಇಂಥ ಕೂಟವನ್ನು ನೂರಾರು ವರ್ಷಗಳಿಂದ ಆಯೋಜಿಸುತ್ತಿರುವ ಕೇರಳದ ರಾಜಧಾನಿಯ ಹೃದಯ ಭಾಗದಲ್ಲಿರುವ ಪಟ್ಟಾಲಪಲ್ಲಿ ಜುಮಾ ಮಸೀದಿ ಈಗ ಆ ಭಾಗದ ಜನರ ಆಕರ್ಷಣೆಯ ಕೇಂದ್ರವಾಗಿದೆ. 

ರಂಜಾನ್‌ ಉಪವಾಸ ಅಂತ್ಯಗೊಳಿಸಿದ ನಂತರ ವಿತರಿಸಲಾಗುವ ಆಹಾರದಲ್ಲಿ “ಔಷಧ ಗಂಜಿ’ ಅತಿ ಜನ ಪ್ರಿಯವಾದದ್ದು. ಮರಗೆಣಸು ಅಥವಾ ಹೆಸರು ಕಾಳುಗಳಿಂದ ತಯಾರಿಸುವ ಔಷಧ ಗಂಜಿ ಜತೆಗೆ, ಖರ್ಜೂರ, ಇನ್ನಿತರ ಹಣ್ಣು ಹಂಪಲು ವಿತರಿಸಲಾಗುತ್ತದೆ. ಪ್ರತಿದಿನ 900ರಿಂದ 1,200ದಷ್ಟು ಸಮಾಜದ ನಾನಾ ವರ್ಗಗಳ ಜನರು, ಧರ್ಮ, ಜಾತಿ, ಮತಗಳ ಹಂಗಿಲ್ಲದೆ ಇಲ್ಲಿ ಆಹಾರ ಸೇವಿಸುವುದು ಈ ಮಸೀದಿಯ ಹೆಗ್ಗಳಿಕೆ. ಮುಸ್ಲಿಂ ಮಹಿಳೆಯರಿಗೆ ತಮ್ಮ ಉಪವಾಸ ಅಂತ್ಯಗೊಳಿಸಲು ಪ್ರಾರ್ಥನೆ ಸಲ್ಲಿ ಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿರುವುದು ಇಲ್ಲಿನ ಮತ್ತೂಂದು ವಿಶೇಷ.  
ಆಹಾರ ತಯಾರಿಕೆಯಿಂದ ವಿತರಣೆವರೆಗೆ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಔಷಧ ಗಂಜಿಯನ್ನು ಪಾರ್ಸೆಲ್‌ ಪಡೆಯಲು ಬರುವವರೂ ಪ್ಲಾಸ್ಟಿಕ್‌ ಬ್ಯಾಕ್‌ ಹೊರತಾಗಿ ಪರಿಸರ ಸ್ನೇಹಿ ಪರಿಕರಗಳನ್ನೇ ತರಬೇಕಿದೆ. 

1813ರಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿರುವ ಈ ಮಸೀದಿಗೆ 2 ಶತಮಾನಗಳ ಇತಿಹಾಸವಿದೆ. ಆಹಾರ ತಯಾರಿಕೆ ಕಟ್ಟಿಗೆ ಒಲೆಯ ಮೇಲೇ ಆಗುತ್ತದೆ. ಇಲ್ಲಿ ಎಲ್ಲವೂ ಪರಿಸರ ಸ್ನೇಹಿ ವ್ಯವಸ್ಥೆಯಿದೆ. ಪ್ಲಾಸ್ಟಿಕ್‌ ಬಳಕೆ ನಮ್ಮಲ್ಲಿ ಎಳ್ಳಷ್ಟೂ ಇಲ್ಲ. 
 ಮೌಲ್ವಿ ವಿ.ಪಿ. ಸುಹೈಬ್‌, ಮಸೀದಿ ಆಡಳಿತಾಧಿಕಾರಿ

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.