6 ವರ್ಷಗಳಲ್ಲಿ 20,000 ವಾಹನಗಳು ಕಳವು !


Team Udayavani, May 11, 2019, 12:53 PM IST

1-bgg

ಮುಂಬಯಿ: ಕಳೆದ 6 ವರ್ಷಗಳಲ್ಲಿ ನಗರದಲ್ಲಿ ಸುಮಾರು 536.67 ಕೋ.ರೂ. ಮೌಲ್ಯದ 19,907 ವಾಹನಗಳು ಕಳವು ಆಗಿವೆ. ಸರಾಸರಿಯಾಗಿ ನಗರದಲ್ಲಿ ದೈನಂದಿನ ಕನಿಷ್ಠ 9 ವಾಹನಗಳು ಕಳವು ಆಗುತ್ತಿವೆ. ಈ 6 ವರ್ಷಗಳಲ್ಲಿ ಪೊಲೀಸರು ಕೇವಲ 74 ಕೋಟಿ ಮೌಲ್ಯದ 5,732 ವಾಹನಗಳನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಆರ್‌ಟಿಐ ಕಾರ್ಯಕರ್ತ ಅಹ್ಮದ್‌ ಶೇಖ್‌ ಮಾಹಿತಿ ಹಕ್ಕಿನ ಮೂಲಕ 2013ರಿಂದ 2018ರ ತನಕ ಮುಂಬಯಿಯಲ್ಲಿ ವಾಹನಗಳ ಕಳವಿನ ಬಗ್ಗೆ ಮಾಹಿತಿಯನ್ನು ಕೇಳಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಮುಂಬಯಿ ಪೊಲೀಸರು ನೀಡಿರುವ ಮಾಹಿತಿಯಲ್ಲಿ 6 ವರ್ಷಗಳಲ್ಲಿ ನಗರದಲ್ಲಿ 19,907 ವಾಹನಗಳು ಕಳವು ಆಗಿರುವ ಮಾಹಿತಿ ಬಹಿರಂಗವಾಗಿದೆ. ಕಳವು ಆಗಿರುವ ವಾಹನಗಳು ಒಟ್ಟು +ಹಾಕುವಲ್ಲಿ ಮುಂಬಯಿ ಪೊಲೀಸರು ವಿಫಲ ಸಾಬೀತಾಗಿದ್ದಾರೆ. ಪೊಲೀಸರು ಈ ಅವಧಿಯಲ್ಲಿ ಕೇವಲ ಶೇ.21ರಷ್ಟು ಅಂದರೆ 5,462 ವಾಹನ ಕಳ್ಳತನದ ಪ್ರಕರಣಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರ್‌ಟಿಐ ಕಾರ್ಯಕರ್ತ ಅಹ್ಮದ್‌ ಶೇಖ್‌ ಪ್ರಕಾರ ಮುಂಬಯಿಯಲ್ಲಿ ವಾಹನ ಕಳ್ಳತನದ ಅಂತರ್‌ರಾಜ್ಯ ತಂಡವೊಂದು ಸಕ್ರಿಯವಾಗಿದೆ. ಈ ತಂಡವು ವಾಹನಗಳನ್ನು ಕಳ್ಳತನ ಮಾಡಿ ಅವುಗಳನ್ನು ಬೇರೆ ರಾಜ್ಯಗಳಿಗೆ ಸಾಗಿಸುತ್ತದೆ ಮತ್ತು ನಕಲಿ ದಾಖಲೆಗಳನ್ನು ತಯಾರಿಸಿ ಅಲ್ಲಿ ಅವುಗಳ ಮಾರಾಟ ಮಾಡುತ್ತಿದೆ. ಈ ತಂಡದ ಸದಸ್ಯರು ಪೊಲೀಸರಿಗೆ ಕಳ್ಳತನದ ಸಂಪೂರ್ಣ ಜಾಲವನ್ನು ಭೇದಿಸಲು ಸಾಧ್ಯವಾಗದ ರೀತಿಯಲ್ಲಿ ವಾಹನಗಳನ್ನು ಕಳವು ಮಾಡುತ್ತಿದ್ದಾರೆ. ಒಂದೊಮ್ಮೆ ವಾಹನ ಕಳ್ಳತನದ ಸಮಯದಲ್ಲಿ ಯಾವುದೇ ಆರೋಪಿಯು ಬಂಧಿಸಲ್ಪಟ್ಟಲ್ಲಿ ಪೊಲೀಸರಿಗೆ ಆತನ ಸಂಪರ್ಕಗಳನ್ನು ಜೋಡಿಸಿ ತಂಡದ ಮಾಸ್ಟರ್‌ವೆುçಂಡ್‌ ಅನ್ನು ತಲುಪಲು ಕೂಡ ಸಾಧ್ಯವಾಗುವುದಿಲ್ಲ. ಮುಂಬಯಿಯಿಂದ ಕದ್ದ ವಾಹನಗಳನ್ನು ಹೆಚ್ಚಾಗಿ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಇದಲ್ಲದೆ, ನೇಪಾಳದಲ್ಲೂ ಮಾರಾಟ ಮಾಡಲಾಗುತ್ತಿದೆ.

ನಗರದಾದ್ಯಂತ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯಂತಹ ಉಪಕ್ರಮಗಳ ಹೊರತಾಗಿಯೂ, ಕಳೆದ ಮೂರು ವರ್ಷಗಳಲ್ಲಿ ವಾಹನ ಕಳ್ಳತನಗಳ ಸಂಖ್ಯೆ 3,000ದಷ್ಟಿದೆ ಎಂದು ಅಹ್ಮದ್‌ ಬೊಟ್ಟು ಮಾಡಿ ಹೇಳಿದ್ದಾರೆ. ವಾಹನ ಕಳ್ಳತನಗಳಲ್ಲಿ ತೊಡಗಿರುವ ತಂಡಗಳನ್ನು ಪೊಲೀಸರು ಪತ್ತೆ ಮಾಡಬೇಕು ಎಂದವರು ಆಗ್ರಹಿಸಿದ್ದಾರೆ. ಮುಂಬಯಿಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಸ್ತುತ ನಗರದ ರಸ್ತೆಗಳಲ್ಲಿ 70 ಲಕ್ಷಕ್ಕೂ ಅಧಿಕ ವಾಹನಗಳು ಓಡುತ್ತಿವೆ.

ವಾಹನ ಕಳ್ಳತನದ ಅಂಕಿ ಆಂಶ
ವರ್ಷ ಕಳ್ಳತನ ಪತ್ತೆ
2013  3,789  859
2014  3,474  906
2015  3,311  840
2016  3,318  861
2017  3,012  935

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.