![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಶಿಕ್ಷೆ ವಿಧಿಸಿದರೂ ಸ್ಫೋಟದ ರೂವಾರಿಗೆ ಇಲ್ಲ ಸೆರೆವಾಸ!
Team Udayavani, Feb 17, 2017, 3:45 AM IST
![Delhi.jpg](https://www.udayavani.com/wp-content/uploads/2017/02/16/Delhi.jpg)
ನವದೆಹಲಿ: 12 ವರ್ಷ ಹಿಂದೆ ದೆಹಲಿಯಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ಅದರ ರೂವಾರಿ ತಾರೀಕ್ ಅಹ್ಮದ್ ದರ್ ಎಂಬಾತನಿಗೆ 10 ವರ್ಷ ಕಠಿಣ ಶಿಕ್ಷೆ ನೀಡಲಾಗಿದೆ. ಆದರೆ ಈಗಾಗಲೇ 12 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರಿಂದ ಆತ ಶೀಘ್ರದಲ್ಲೇ ಕಾರಾಗೃಹದಿಂದ ಹೊರಗೆ ಬರಲಿದ್ದಾನೆ.
ಕಾನೂನು ವಿರೋಧಿ ಚಟುವಟಿಕೆ ತಡೆ ಕಾಯ್ದೆಯಡಿ ಆರೋಪ ಸಾಬೀತಾದರೆ ಗರಿಷ್ಠವೆಂದರೆ 10 ವರ್ಷ ಶಿಕ್ಷೆಯಾಗುತ್ತದೆ. ಇನ್ನು ಈ ಪ್ರಕರಣದಲ್ಲಿ ಭಾಗಿಯಾದ ಆರೋಪಕ್ಕೆ ಗುರಿಯಾಗಿದ್ದ ಮೊಹಮ್ಮದ್ ರಫೀಕ್ ಶೇಕ್ ಮತ್ತು ಮೊಹಮ್ಮದ್ ಹುಸೇನ್ ಫಾಜಿಲ್ ಎಂಬುವರನ್ನು ಖುಲಾಸೆಗೊಳಿಸಿ ಹೆಚ್ಚುವರಿ ಸೆಷನ್ಸ್ ಕೋರ್ಟಿನ ನ್ಯಾಯಾಧೀಶ ರಿತೇಶ್ ಸಿಂಗ್ ಗುರುವಾರ ಆದೇಶ ನೀಡಿದ್ದಾರೆ. ಈ ತೀರ್ಪು ಸ್ಫೋಟದಿಂದ ಕುಟುಂಬ ಸದಸ್ಯರನ್ನು ಕಳಕೊಂಡವರಿಗೆ ಸಮಾಧನಾ ತಂದಿಲ್ಲ. 2005ರ ಅ.25ರಂದು ದೆಹಲಿಯ ಸರೋಜಿನಿ ನಗರ, ಪಹಾರ್ಗಂಜ್ ಮತ್ತು ಕಾಲ್ಕಜಿ ಪ್ರದೇಶದಲ್ಲಿ ಸ್ಫೋಟಗಳು ಸಂಭವಿಸಿ 67 ಮಂದಿ ಅಸುನೀಗಿ, 225 ಮಂದಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.