121 ವರ್ಷಗಳಲ್ಲೇ 5ನೇ ಗರಿಷ್ಠ ತಾಪಮಾನ ಕಳೆದ ವರ್ಷ ದಾಖಲು


Team Udayavani, Jan 15, 2022, 6:55 AM IST

121 ವರ್ಷಗಳಲ್ಲೇ 5ನೇ ಗರಿಷ್ಠ ತಾಪಮಾನ ಕಳೆದ ವರ್ಷ ದಾಖಲು

ಹೊಸದಿಲ್ಲಿ: ಕಳೆದ 121 ವರ್ಷಗಳಲ್ಲೇ 2021ರಲ್ಲಿ 5ನೇ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ; ಕಳೆದ ವರ್ಷ ದಾಖಲಾಗಿರುವ ಸರಾಸರಿ ಉಷ್ಣಾಂಶ 0.44 ಡಿಗ್ರಿ ಸೆಲ್ಸಿಯಸ್‌. ಗಮನಿಸ ಬೇಕಾದ ಸಂಗತಿಯೆಂದರೆ 2000ನೇ ವರ್ಷದ ಅನಂತರವೇ ಐದೂ ಗರಿಷ್ಠ ಸರಾಸರಿ ಉಷ್ಣಾಂಶ ದಾಖಲಾಗಿರುವುದು.

2010ರಲ್ಲಿ 0.539, 2009 ಮತ್ತು 2017ರಲ್ಲಿ ತಲಾ 0.541, 2016ರಲ್ಲಿ 0.710 ಡಿ.ಸೆ. ಉಷ್ಣಾಂಶ ದಾಖಲಾಗಿತ್ತು. 2016ರಲ್ಲಿ ದಾಖಲಾಗಿರುವುದು ಕಳೆದ 121 ವರ್ಷಗಳಲ್ಲಿನ ಗರಿಷ್ಠ ಸರಾಸರಿ ವಾಯು ತಾಪಮಾನ. ಚಳಿಗಾಲ, ಮುಂಗಾರೋತ್ತರ ಅವಧಿಯಲ್ಲೂ ವಾತಾವರಣದಲ್ಲಿ ಬಿಸಿ ಜಾಸ್ತಿಯೇ ಇದ್ದದ್ದು ಈ ಪರಿಸ್ಥಿತಿಗೆ ಕಾರಣ ಎಂದು ತಜ್ಞರು ಹೇಳಿದ್ದಾರೆ.

ಹವಾಮಾನ ವೈಪರೀತ್ಯಕ್ಕೆ 1,750 ಸಾವು: ಪ್ರತಿಕೂಲ ಹವಾಮಾನದಿಂದಾಗಿ 2021ರಲ್ಲಿ ದೇಶಾದ್ಯಂತ 1,750 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಅತಿ ಹೆಚ್ಚು ಸಾವು ಸಂಭವಿಸಿರುವುದು ಮಹಾರಾಷ್ಟ್ರದಲ್ಲಿ (350). ಕಳೆದ ವರ್ಷ ಗುಡುಗು ಮತ್ತು ಮಿಂಚಿನಿಂದ 787 ಮಂದಿ ಸಾವಿಗೀಡಾದರೆ, ಭಾರೀ ಮಳೆ ಹಾಗೂ ಪ್ರವಾಹಕ್ಕೆ 759 ಮಂದಿ ಬಲಿಯಾಗಿದ್ದಾರೆ. ಚಂಡಮಾರುತವು 172 ಜೀವಗಳನ್ನು ಬಲಿಪಡೆದಿದೆ. ಮತ್ತಿತರ ಪ್ರಾಕೃತಿಕ ವಿಕೋಪದಿಂದ 32 ಮಂದಿ ಅಸುನೀಗಿದ್ದಾರೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ:ಬಿಪಿನ್ ರಾವತ್ ಹೆಲಿಕಾಪ್ಟರ್‌ ದುರಂತಕ್ಕೆ ಪ್ರತಿಕೂಲ ಹವಾಮಾನವೇ ಕಾರಣ!

ಮಹಾಬಲೇಶ್ವರದಲ್ಲಿ ಶೂನ್ಯಕ್ಕಿಳಿದ ತಾಪ!
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಕನಿಷ್ಠ ತಾಪಮಾನ ಶೂನ್ಯಕ್ಕೆ ತಲುಪಿದೆ. ಶುಕ್ರವಾರ ಮಹಾಬಲೇಶ್ವರದ ವೆನ್ನಾ ಸರೋವರದಲ್ಲಿ ತಾಪಮಾನ 0 ಡಿ.ಸೆ.ಗೆ ಇಳಿದಿದ್ದು, ರಾಜ್ಯದಲ್ಲೇ ಅತ್ಯಂತ ಶೀತ ಪ್ರದೇಶವಾಗಿ ರೂಪುಗೊಂಡಿತು.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.