ಎಡಪಂಥದ ಕುಕೃತ್ಯ ; ಪ್ರಧಾನಿಗೆ 208 ಶಿಕ್ಷಣ ತಜ್ಞರ ಪತ್ರ


Team Udayavani, Jan 13, 2020, 8:00 AM IST

Modi-Letter-12-1

ಹೊಸದಿಲ್ಲಿ: ‘ದೇಶದ ವಿಶ್ವವಿದ್ಯಾನಿಲಯಗಳು ಹಾಗೂ ಇನ್ನಿತರ ಶಿಕ್ಷಣ ಸಂಸ್ಥೆಗಳಲ್ಲಿರುವ ಶೈಕ್ಷಣಿಕ ವಾತಾವರಣವನ್ನು ಅಲ್ಲಿರುವ ಎಡಪಂಥೀಯರ ಗುಂಪುಗಳು ಹಾಳುಗೆಡವುತ್ತಿವೆ. ಇದರಿಂದಾಗಿ, ದಿಲ್ಲಿಯ ಜವಾಹರಲಾಲ್‌ ನೆಹರೂ ವಿವಿ (ಜೆಎನ್‌ಯು), ಜಾಮಿಯಾ ವಿವಿ, ಅಲಿಗಢ ಮುಸ್ಲಿಂ ವಿವಿ (ಎಎಂಯು) ಮತ್ತು ಜಾಧವ್‌ಪುರ ವಿವಿಗಳಂಥ ಘನವೆತ್ತ ವಿವಿಗಳು, ಇತ್ತೀಚೆಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಹಿಂಸಾಚಾರಕ್ಕೆ ಸಾಕ್ಷಿಯಾಗಬೇಕಾಯಿತು’….

ಹೀಗೆಂದು, ದೇಶದ ನಾನಾ ವಿಶ್ವವಿದ್ಯಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕುಲಪತಿಗಳು, ರಿಜಿಸ್ಟ್ರಾರ್‌ಗಳು, ಹಿರಿಯ ಪ್ರಾಧ್ಯಾಪಕರು ಸೇರಿದಂತೆ 208 ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರಕ್ಕೆ ‘ಶೈಕ್ಷಣಿಕ ಸಂಸ್ಥೆಗಳಲ್ಲಿ ಎಡ ಪಂಥೀಯರು ಸೃಷ್ಟಿಸುತ್ತಿರುವ ಅರಾಜಕತೆಯ ವಿವರಣೆ’ ಎಂಬ ಶೀರ್ಷಿಕೆಯಿದೆ ಹಾಗೂ ಈ ಪತ್ರಕ್ಕೆ ಹರಿಸಿಂಗ್‌ ಗೌರ್‌ ವಿವಿಯ ಕುಲಪತಿ ಆರ್‌.ಪಿ. ತಿವಾರಿ, ದಕ್ಷಿಣ ಬಿಹಾರದ ಕೇಂದ್ರೀಯ ವಿವಿ ಕುಲಪತಿ ಎಚ್‌ಸಿಎಸ್‌ ರಾಥೋಡ್‌, ಸರ್ದಾರ್‌ ಪಟೇಲ್‌ ವಿವಿಯ ಕುಲಪತಿ ಶ್ರೀರೀಶ್‌ ಕುಲಕರ್ಣಿ ಮುಂತಾದವರು ಸಹಿ ಹಾಕಿದ್ದಾರೆ.

ಸೆನ್ಸಾರ್‌ಶಿಪ್‌ ಇದೆ!: ಎಡಪಂಥೀಯರು ಸಾರ್ವತ್ರಿಕವಾಗಿ ಒಂದು ರೀತಿಯ ನಿಯಂತ್ರಣ ಸಾಧಿಸಿರುವುದರಿಂದ ಹಿಂಸಾಚಾರಗಳ ಹಿಂದಿನ ಸತ್ಯಾಸತ್ಯತೆಯನ್ನು ಜನರಿಗೆ ವಿವರಿಸಿ ಹೇಳದಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕುಲಪತಿಗಳು ಪತ್ರದಲ್ಲಿ ಹೇಳಿಕೊಂಡಿದ್ದಾರೆ.

ಕುಲಪತಿಯೇ ‘ಮಾಸ್ಟರ್‌ ಮೈಂಡ್‌’!: ಜ. 5ರಂದು ದಿಲ್ಲಿಯ ಜವಾಹರಲಾಲ್‌ ನೆಹರೂ ವಿವಿಯಲ್ಲಿ (ಜೆಎನ್‌ಯು) ನಡೆದ ಹಿಂಸಾಚಾರ, ರಕ್ತಪಾತದ ರೂವಾರಿ ಆ ವಿವಿಯ ಕುಲಪತಿ ಎಂ. ಜಗದೇಶ್‌ ಕುಮಾರ್‌ ಅವರೇ ಆಗಿದ್ದಾರೆಂದು ಹಿಂಸಾಚಾರ ಪ್ರಕರಣದ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್‌ ನೇಮಿಸಿದ್ದ ಸತ್ಯಾನ್ವೇಷಣ ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಜತೆಗೆ, ಕುಲಪತಿಯವರನ್ನು ಅಮಾನತು ಮಾಡಿ, ಕ್ರಿಮಿನಲ್‌ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದೆ.

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.