ರಾಜಸ್ಥಾನ್ ಸರ್ಕಾರದಿಂದ ಪಾಕಿಸ್ತಾನದ 21 ಹಿಂದೂ ವಲಸಿಗರಿಗೆ ಭಾರತದ ಪೌರತ್ವ


Team Udayavani, Nov 28, 2019, 3:07 PM IST

India-citizenship

ಜೈಪುರ್: ಪಾಕಿಸ್ತಾನದಿಂದ ವಲಸೆ ಬಂದ 21 ಮಂದಿ ಹಿಂದೂಗಳಿಗೆ ರಾಜಸ್ಥಾನ್ ಸರ್ಕಾರ ಬುಧವಾರ ಭಾರತೀಯ ಪೌರತ್ವ ನೀಡಿರುವುದಾಗಿ ತಿಳಿಸಿದೆ. 21 ಪಾಕಿಸ್ತಾನಿ ಹಿಂದೂಗಳಿಗೆ ಭಾರತೀಯ ಪೌರತ್ವ ನೀಡಿರುವ ಪತ್ರವನ್ನು ಜೈಪುರ್ ಜಿಲ್ಲಾಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ವರದಿ ತಿಳಿಸಿದೆ.

ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ್ ರಾಯ್ ಲೋಕಸಭೆಗೆ ನೀಡಿರುವ ಮಾಹಿತಿ ಪ್ರಕಾರ, ಜುಲೈ ತಿಂಗಳಿನಲ್ಲಿ ಒಟ್ಟು 1,310 ವಲಸಿಗರಿಗೆ ರಾಜಸ್ಥಾನ್ ಸರ್ಕಾರ ಪೌರತ್ವವನ್ನು ನೀಡಿದೆ. ಜೋಧಪುರ್, ಜೈಸಲ್ಮೇರ್ ಮತ್ತು ಜೈಪುರ್ ಜಿಲ್ಲಾಧಿಕಾರಿಗಳಿಗೆ ಪೌರತ್ವ ಪತ್ರವನ್ನು ನೀಡಲಾಗಿದೆ ಎಂದು ತಿಳಿಸಿದರು.

ಜನವರಿ 8ರಂದು ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರವಾಗಿತ್ತು. ಈ ಪ್ರಕಾರ 2014ರ ಡಿಸೆಂಬರ್ 31ರ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಿಂದ ಭಾರತಕ್ಕೆ ಬಂದ ಮುಸ್ಲಿಮೇತರ ಪ್ರಜೆಗಳಿಗೆ ಪೌರತ್ವ ಒದಗಿಸಲಾಗುವುದು. ಏತನ್ಮಧ್ಯೆ ಈ ಕಾಯ್ದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಳ್ಳಲು ಬಾಕಿ ಇದೆ.

ಅಲ್ಲದೇ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳ ಹಿಂದೂಗಳು, ಸಿಖ್ಖ, ಬೌದ್ಧರು, ಜೈನರು, ಪಾರ್ಸಿ ಹಾಗೂ ಕ್ರಿಶ್ಚಿಯನ್ ಸೇರಿದಂತೆ ಆರು ಅಲ್ಪಸಂಖ್ಯಾತ ಸಮುದಾಯದ ವಲಸಿಗರಿಗೆ ಭಾರತೀಯ ಪೌರತ್ವ ನೀಡಲು ರಾಜಸ್ಥಾನದ ಮೂರು ಜಿಲ್ಲೆ(ಜೋಧ್ ಪುರ್, ಜೈಸಲ್ಮೇರ್ ಮತ್ತು ಜೈಪುರ್)ಗಳಿಗೆ ಕೇಂದ್ರ ಸರ್ಕಾರ ಅಧಿಕಾರವನ್ನು ನೀಡಿರುವುದಾಗಿ ವಿವರಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.