ಆಂಫಾನ್; 21ವರ್ಷಗಳ ಬಳಿಕ ಪಶ್ಚಿಮ ಬಂಗಾಳ ಮತ್ತೊಂದು ಸೂಪರ್ ಸೈಕ್ಲೊನ್ ಗೆ ಸಾಕ್ಷಿಯಾಗ್ತಿದೆ
21 ವರ್ಷಗಳ ಹಿಂದೆ ಒಡಿಶಾ ಮತ್ತು ಪಶ್ಚಿಮಬಂಗಾಳದಲ್ಲಿ ಮಹಾಚಂಡಮಾರುತ ಬಡಿದಪ್ಪಳಿಸಿತ್ತು.
Team Udayavani, May 18, 2020, 7:22 PM IST
Representative Image
ಕೋಲ್ಕೊತಾ: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಆಂಫಾನ್ ಚಂಡಮಾರುತ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದ್ದು, ಏತನ್ಮಧ್ಯೆ ಆಂಫಾನ್ ಮಹಾ ಚಂಡಮಾರುತವಾಗಿ ಪಶ್ಚಿಮಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿ ಪ್ರದೇಶದ ದಿಘಾ ಮತ್ತು ಹಾಟಿಯಾ ದ್ವೀಪಪ್ರದೇಶದ ನಡುವೆ ಮೇ 20ರಂದು ಬಡಿದಪ್ಪಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಆಂಫಾನ್ ಬಂಗಾಳ ಕೊಲ್ಲಿ ಪ್ರದೇಶದಲ್ಲಿ ಭೀಕರ ಚಂಡಮಾರುತವಾಗಿ ಬೀಸುವ ಮೂಲಕ ಸೂಪರ್ ಸೈಕ್ಲೋನ್ ಆಗಿ ಭೂಮಿಗೆ ಬಡಿದಪ್ಪಳಿಸುವ ನಿರೀಕ್ಷೆ ಇದೆ ಎಂದು ಐಎಂಡಿ ಎಚ್ಚರಿಸಿದೆ. ಈ ಚಂಡಮಾರುತದಿಂದ ಬಲಸೊರ್, ಜೈಪುರ್, ಬದ್ರಕ್, ಗಂಜಾಮ್ ಪ್ರದೇಶದ ಮೇಲೆ ಭಾರೀ ಪರಿಣಾಮ ಬೀರಲಿದೆ ಎಂದು ಹೇಳಿದೆ.
ಪಶ್ಚಿಮಬಂಗಾಳದ ಕೋಲ್ಕತಾ ಜಿಲ್ಲೆ, ಹೂಗ್ಲಿ, ಹೌರಾ, ಉತ್ತರ 24ನೇ ಪರಾಗಣ್, ಪೂರ್ವ ಮೇದಿನಿಪುರ್ ಮೇಲೆ ಚಂಡಮಾರುತ ಬಡಿದಪ್ಪಳಿಸುವ ನಿರೀಕ್ಷೆ ಇದೆ ಎಂದು ಐಎಂಡಿ ಎಚ್ಚರಿಸಿದೆ. 21 ವರ್ಷಗಳ ಹಿಂದೆ ಒಡಿಶಾ ಮತ್ತು ಪಶ್ಚಿಮಬಂಗಾಳದಲ್ಲಿ ಮಹಾಚಂಡಮಾರುತ ಬಡಿದಪ್ಪಳಿಸಿತ್ತು. ಹಾನಿಗೊಂಡಿದ್ದ ಮನೆ, ರಸ್ತೆ, ಚರಂಡಿಗಳನ್ನು ಹಲವು ತಿಂಗಳ ಕಾಲ ನಿರಂತರವಾಗಿ ಕಾರ್ಯನಿರ್ವಹಿಸುವ ಮೂಲಕ ಸರಿಪಡಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ