Jammu- Kashmir: ಮಾದಕವಸ್ತು ಕಳ್ಳಸಾಗಣೆ; 217 ಮಂದಿ ಸೆರೆ


Team Udayavani, Jun 2, 2023, 6:40 AM IST

Jammu- Kashmir: ಮಾದಕವಸ್ತು ಕಳ್ಳಸಾಗಣೆ; 217 ಮಂದಿ ಸೆರೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮಾದಕವಸ್ತು ಕಳ್ಳಸಾಗಣೆ ತಡೆಗಟ್ಟುವ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, 2023ರ ಈ ಮೊದಲಾರ್ಧ ವರ್ಷದಲ್ಲಿ ಕಣಿವೆಯಲ್ಲಿ 7 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜತೆಗೆ 217 ಮಂದಿ ಮಾದಕವಸ್ತು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ. ಎನ್‌ಡಿಪಿಎಸ್‌ ಕಾಯ್ದೆ ಅನ್ವಯ ಬಾರಾಮುಲ್ಲಾ ಪೊಲೀಸರು 144 ಪ್ರಕರಣಗಳನ್ನು ಮೊದಲ 5 ತಿಂಗಳಲ್ಲಿ ದಾಖಲಿಸಿ, 217 ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ 23 ಮಂದಿ ಸ್ವತಃ ಮಾದಕ ವ್ಯಸನಿಗಳಾಗಿದ್ದು, ಅವರ ವಿರುದ್ಧ ಪಿಎಸ್‌ಎ, ಪಿಐಟಿಎನ್‌ಡಿಪಿಎಸ್‌ ಕಾಯ್ದೆಗಳ ಅನ್ವಯ ಪ್ರಕರಣ ದಾಖ ಲಿಸಲಾಗಿದೆ.

ಅಲ್ಲದೇ ಕಾಳಸಂತೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಈ ಪೈಕಿ 3.41 ಕೋಟಿ ಮೌಲ್ಯದ 2.625 ಕೆಜಿ ಬ್ರೌನ್‌ ಶುಗರ್‌, 3.14 ಕೋಟಿ ಮೌಲ್ಯದ 2,419 ಕೆಜಿ ಹೆರಾಯಿನ್‌ ಹಾಗೂ ಕ್ಯಾನೆಬಿಸ್‌, ಪ್ಪಾಪಿ ಸ್ಟ್ರಾಗಳೂ ಸೇರಿವೆ. ಜತೆಗೆ 43.90 ಲಕ್ಷ ನಗದು ಹಾಗೂ 15 ವಾಹನಗಳನ್ನು ಜಪ್ತಿಗೊಳಿಸಲಾಗಿದೆ. ಈ ವರೆಗೆ ವಶಕ್ಕೆ ಪಡೆದ ಎಲ್ಲದರ ಒಟ್ಟು ಮೌಲ್ಯ 7,69,91,000 ಕೋಟಿ ರೂ.ಗಳೆಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

MUST WATCH

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

ಹೊಸ ಸೇರ್ಪಡೆ

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

10-bangalore

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.