ಪುಲ್ವಾಮಾ ದಾಳಿಯ ಹಿಂದೆದೆ ಒಂದು ಪ್ರೇಮ್ ಕಹಾನಿ: ಉಗ್ರನಿಗೆ ಸಹಾಯ ಮಾಡಿದ್ದ ಪ್ರೇಯಸಿ ಬಲೆಗೆ

ಉಮರ್ ಫಾರೂಖ್ ಮತ್ತುಇನ್ಶಾ ಜಾನ್ ಪರಸ್ಪರ ಪ್ರೀತಿಸುತ್ತಿದ್ದು, ಜಾನ್ ತಂದೆ ತಾರಿಖ್ ಗೆ ತಿಳಿದಿತ್ತು ಎನ್ನಲಾಗಿದೆ.

Team Udayavani, Aug 27, 2020, 11:07 AM IST

ಪುಲ್ವಾಮಾ ದಾಳಿಯ ಹಿಂದೆದೆ ಒಂದು ಪ್ರೇಮ್ ಕಹಾನಿ: ಉಗ್ರನಿಗೆ ಸಹಾಯ ಮಾಡಿದ್ದ ಪ್ರೇಯಸಿ ಬಲೆಗೆ

ಹೊಸದಿಲ್ಲಿ: 2019ರ ಫೆಬ್ರವರಿ 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದ್ದ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ( ಎನ್ ಐಎ) 13500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ದಾಳಿಗೆ ಸಂಬಂಧಿಸಿದಂತೆ ಅನೇಕ ವಿಚಾರಗಳು ಬಯಲಾಗಿದ್ದು, 40 ಜನ ಯೋಧರ ಸಾವಿಗೆ ಕಾರಣವಾಗಿದ್ದ ಪುಲ್ವಾಮಾ ದಾಳಿ ರೂಪಿಸಲು ಉಗ್ರರಿಗೆ ನೆರವಾಗಿದ್ದು ಕಾಶ್ಮೀರದ ಯುವತಿ ಎಂಬ ಮಾಹಿತಿ ವರದಿಯಾಗಿದೆ.

ಜೈಷ್ ಎ ಮೊಹಮ್ಮದ್ ಉಗ್ರರು ಈ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದರು ಎಂದು ಎನ್ ಐಎ ತನ್ನ ವರದಿಯಲ್ಲಿ ತಿಳಿಸಿದೆ. ಅದಲ್ಲದೆ ಕಾಶ್ಮೀರದಲ್ಲಿ ಉಗ್ರರಿಗೆ ಉಳಿದುಕೊಳ್ಳಲು ಮನೆ, ಊಟ ಮತ್ತು ವಾಹನಗಳನ್ನು ನೀಡಿ ಸಹಾಯ ಮಾಡಿದ್ದ ಉಗ್ರನ ಪ್ರೇಯಸಿ 23 ವರ್ಷದ ಇನ್ಶಾ ಜಾನ್ ಎಂಬಾಕೆಯನ್ನು ಬಂದಿಸಿದ್ದಾರೆ.

ದಾಳಿಯ ಹಿಂದಿನ ಪ್ರಮುಖ ರೂವಾರಿಗಳಾ ಉಮರ್ ಫಾರೂಖ್, ಸಮೀರ್ ದಾರ್ ಮತ್ತು ಆದಿಲ್ ಅಹಮದ್ ದಾರ್ ಗೆ ಇನ್ಶಾ ಜಾನ್ ಮತ್ತು ಆಕೆ ತಂದೆ ತಾರಿಖ್ ಪಿರ್ ಸಹಾಯ ಮಾಡಿದ್ದರು ಎನ್ನಲಾಗಿದೆ. ಉಮರ್ ಫಾರೂಖ್ ಮತ್ತುಇನ್ಶಾ ಜಾನ್ ಪರಸ್ಪರ ಪ್ರೀತಿಸುತ್ತಿದ್ದು, ಜಾನ್ ತಂದೆ ತಾರಿಖ್ ಗೆ ತಿಳಿದಿತ್ತು ಎನ್ನಲಾಗಿದೆ.

ಇನ್ಶಾ ಜಾನ್

ಇವರಿಬ್ಬರು ನಡುವೆ ಸಾಮಾಜಿ ಜಾಲತಾಣಗಳಲ್ಲಿ ಬಹಳಷ್ಟು ಸಂದೇಶಗಳು ರವಾನೆಯಾಗಿತ್ತು. 2018 ರ ಎಪ್ರಿಲ್ ನಲ್ಲೇ ಉಮರ್ ಫಾರೂಖ್ ಕಾಶ್ಮೀರಕ್ಕೆ ಬಂದಿದ್ದ ಎನ್ನಲಾಗಿದೆ. ಈ ಭಾಗದಲ್ಲಿ ಯಾವ ವಾಹನಗಳು ಸಂಚರಿಸುತ್ತದೆ, ಭದ್ರತಾ ಪಡೆಗಳು ಯಾವ ಸಮಯದಲ್ಲಿ ಒಡಾಡುತ್ತಾರೆ ಎನ್ನುವ ಮಾಹಿತಿಗಳನ್ನು ಜಾನ್ ತನ್ನ ಪ್ರಿಯಕರ ಉಮರ್ ಗೆ ನೀಡಿದ್ದಳು ಎನ್ನಲಾಗಿದೆ.

ಇದನ್ನೂ ಓದಿ:ಹೊಸ ಟ್ವಿಸ್ಟ್: ಸುಶಾಂತ್- ರಿಯಾ ಬ್ರೇಕ್ ಅಪ್ ಮೊದಲು ಡಿಲೀಟ್ ಆಗಿತ್ತು 8 ಹಾರ್ಡ್ ಡ್ರೈವ್

ಪುಲ್ವಾಮಾ ದಾಳಿ ಹೊಣೆ ಹೊತ್ತು ಜೈಷ್​-ಎ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೋ ಒಂದನ್ನು ಮಾಡಿ ಪ್ರಕಟಿಸಿತ್ತು. ಈ ವಿಡಿಯೋ ಕೂಡ ಜಾನ್​ ಮನೆಯಲ್ಲೇ ರೆಕಾರ್ಡ್​ ಮಾಡಲಾಗಿತ್ತು ಎಂದು ಎನ್​ಐಎ ಉಲ್ಲೇಖಿಸಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.