ಸನ್ಯಾಸಿಯಾದ ಶ್ರೀಮಂತ


Team Udayavani, Apr 22, 2018, 6:00 AM IST

8.jpg

ಅಹ್ಮದಾಬಾದ್‌: ಶುಕ್ರವಾರವಷ್ಟೇ, ಸೂರತ್‌ನ ವಜ್ರ ವ್ಯಾಪಾರಿಯೊಬ್ಬರ 12 ವರ್ಷದ ಪುತ್ರ ಭವ್ಯ ಶಾ ಎಂಬಾತ ತನ್ನ ಐಶಾರಾಮಿ ಜೀವನ ತ್ಯಜಿಸಿ ಜೈನ ಸನ್ವಾಸತ್ವ ಸ್ವೀಕರಿಸಿದ ಬೆನ್ನಿಗೇ, ಇದೀಗ ಮುಂಬೈನ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿದ್ದ ಶ್ರೀಮಂತ ಮನೆತನದ, ವೃತ್ತಿಯಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿದ್ದ 24 ವರ್ಷದ ಮೋಕ್ಷೇಶ್‌ ಸೇಠ್ ಎಂಬ ಯುವಕ ಕೂಡ ತನ್ನ ಭೋಗ, ಭಾಗ್ಯಗಳನ್ನು ತೊರೆದು ಜೈನ ಸನ್ಯಾಸ ಲೋಕಕ್ಕೆ ಅಡಿಯಿಟ್ಟಿದ್ದಾರೆ. 

ಮೋಕ್ಷೇಶ್‌ ಅವರ ಕುಟುಂಬ ಮುಂಬೈನಲ್ಲಿ ಅಂದಾಜು 100 ಕೋಟಿ ರೂ. ಮೌಲ್ಯದ ಅಲ್ಯೂಮಿನಿಯಂ ವಹಿವಾಟು ಕಂಪನಿ ಹೊಂದಿದೆ. ಮೋಕ್ಷೇಶ್‌ ತಂದೆ ಸಂದೀಪ್‌ ಸಿಂಗ್‌ ಅವರೇ ಕಂಪನಿ ನಡೆಸುತ್ತಿದ್ದಾರೆ.  ಮೋಕ್ಷೇಶ್‌, ಸಂದೀಪ್‌ ಅವರ ಜೇಷ್ಠ ಪುತ್ರ. ಕೆಲ ವರ್ಷಗಳ ಹಿಂದಷ್ಟೇ ಚಾರ್ಟರ್ಡ್‌ ಅಕೌಂಟೆಂಟ್‌ ಪರೀಕ್ಷೆ ಪಾಸಾದ ಮೋಕ್ಷೇಶ್‌, ಇತ್ತೀಚಿನವರೆಗೂ ಕಂಪನಿಯ ಆಗು ಹೋಗುಗಳನ್ನು ನೋಡಿಕೊಳ್ಳುತ್ತಿದ್ದ. ನಂತರ ಜೈನ  ಸಿದ್ಧಾಂತಗಳಿಗೆ ಮಾರು ಹೋಗಿ, ಐಶಾರಾಮಿ ಜೀವನ ತ್ಯಜಿಸಲು ನಿರ್ಧರಿಸಿದ್ದಾರೆ. ಶುಕ್ರವಾರ, ಸನ್ಯಾಸತ್ವ ಸ್ವೀಕರಿಸಿರುವ ಅವರು ಇನ್ನು, “ಕರುಣಾ ಪ್ರೇಮ್‌ ವಿಜಯ್‌ ಜೀ’ ಎಂದು ಸಂಬೋಧಿಸಲ್ಪಡುತ್ತಾರೆಂದು ಅವರ ಸಂಬಂಧಿ ಗಿರೀಶ್‌ ಸೇಠ್ ತಿಳಿಸಿದ್ದಾರೆ. 

ಟಾಪ್ ನ್ಯೂಸ್

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.