ಗುಮಾಸ್ತನಿಗೆ 12 ಕೋಟಿ ರೂ. ಲಾಟರಿ!


Team Udayavani, Sep 23, 2020, 6:22 AM IST

ಗುಮಾಸ್ತನಿಗೆ 12 ಕೋಟಿ ರೂ. ಲಾಟರಿ!

ತಿರುವನಂತಪುರ: ಕೇರಳದ ಇಡುಕ್ಕಿ ಜಿಲ್ಲೆಯ ಬಡಕುಟುಂಬದ ಯುವಕ ನೊಬ್ಬ ಸರಕಾರದ ಓಣಂ ಬಂಪರ್‌ ಲಾಟರಿಯಲ್ಲಿ 12 ಕೋಟಿ ರೂಪಾಯಿ ಗೆದ್ದಿದ್ದಾನೆ! ಎರ್ನಾಕುಳಂನ ಮಂದಿರವೊಂದರಲ್ಲಿ ಗುಮಾಸ್ತನಾಗಿ ಕೆಲಸ ಮಾಡುವ 24 ವರ್ಷದ ಅನಂತು ವಿಜಯನ್‌, ಕಳೆದ ತಿಂಗಳು ಲಾಟರಿ ಖರೀದಿಸಿ, ರಾತ್ರಿ ಬೆಳಗಾಗುವುದರಲ್ಲಿ ಕೋಟ್ಯಧಿ ಪತಿಯಾಗಿದ್ದಾನೆ.

“”ನಾನು ಲಾಟರಿ ಗೆದ್ದಿದ್ದೇನೆ ಎಂದು ಕರೆ ಬಂದಾಗ, ಯಾರೋ ತಮಾಷೆ ಮಾಡುತ್ತಿದ್ದಾರೆ ಎಂದು ಭಾವಿಸಿದ್ದೆ. ಆದರೆ ನ್ಯೂಸ್‌ ನೋಡಿದಾಗ, ನಂಬುವುದಕ್ಕೆ ಕಷ್ಟವಾಯಿತು. ಭಾನುವಾರ ಮುಂಜಾನೆ ನಾನು ಗೆಳೆಯರೊಂದಿಗೆ ಮಾತ ನಾಡುತ್ತಾ, ನೋಡ್ತಿರಿ ಈ ಓಣಂ ಬಂಪರ್‌ ಲಾಟರಿ ನನ್ನ ಬದುಕನ್ನೇ ಬದಲಿಸುತ್ತೆ ಎಂದು ತಮಾಷೆ ಮಾಡಿದ್ದೆ. ಆ ಮಾತು ನಿಜವಾಗಿಬಿಟ್ಟಿತು.ಈಗ ಎರ್ನಾಕುಳಂನಲ್ಲಿ ಮೊದಲು ಒಂದು ಚಿಕ್ಕ ಮನೆ ಖರೀದಿಸುತ್ತೇನೆ. ಆಮೇಲೆ ತಂದೆಯ ಜತೆಗೂಡಿ ಚಿಕ್ಕ ಬ್ಯುಸಿನೆಸ್‌ ತೆರೆಯುತ್ತೇನೆ” ಎನ್ನುತ್ತಾರೆ ವಿಜಯನ್‌.

ಲಾಟರಿ ಮತ್ತು ಮದ್ಯ ಮಾರಾಟ ಕೇರಳ ಸರಕಾರದ ಪ್ರಮುಖ ಆದಾಯ ಮಾರ್ಗಗಳಾಗಿವೆ. ಪ್ರತಿದಿನ ಒಂದಲ್ಲ ಒಂದು ಲಾಟರಿ ಡ್ರಾ ಆಗುತ್ತದೆ. ಈ ಕೆಲಸದಲ್ಲಿ 35,000 ಏಜೆಂಟರು ಹಾಗೂ 1.5 ಲಕ್ಷ ವರ್ತಕರು ತೊಡಗಿಕೊಂಡಿದ್ದಾರೆ. ಲಾಟರಿ ಟಿಕೆಟ್‌ಗಳ ಮಾರಾಟದ ಆದಾಯವೇ ವಾರ್ಷಿಕವಾಗಿ 10,000 ಕೋಟಿಯಿಂದ 12 ಸಾವಿರ ಕೋಟಿಯಷ್ಟಿದೆ.

ಟಾಪ್ ನ್ಯೂಸ್

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.