2021ರ ಸಪ್ಟೆಂಬರ್ ಒಳಗೆ ದೇಶದ 25-30 ಕೋಟಿ ಜನರಿಗೆ ಕೋವಿಡ್ ಲಸಿಕೆ ಸಿಗಲಿದೆ: ಹರ್ಷವರ್ಧನ್
Team Udayavani, Nov 23, 2020, 2:55 PM IST
ಹೊಸದಿಲ್ಲಿ: ಮುಂದಿನ ವರ್ಷದ ಸಪ್ಟೆಂಬರ್ ಒಳಗೆ ದೇಶದ 25ರಿಂದ 30 ಕೋಟಿ ಜನರಿಗೆ ಕೋವಿಡ್-19 ಲಸಿಕೆ ಸಿಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದರು.
ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ ಅವರು, 2021ರ ಮೊದಲ ಮೂರು ತಿಂಗಳಲ್ಲಿ ಭಾರತ ಕೋವಿಡ್ ಲಸಿಕೆಯನ್ನು ಪಡೆಯಲಿದೆ. ಸಪ್ಟೆಂಬರ್ ಒಳಗೆ 25ರಿಂದ 30 ಕೋಟಿ ಜನರಿಗೆ ಲಸಿಕೆ ಸಿಗಲಿದೆ ಎಂದು ಹೇಳಿದರು.
ಯಾರು ಮೊದಲು ಲಸಿಕೆ ಪಡೆಯುತ್ತಾರೆ ಎನ್ನುವುದರ ಕುರಿತು ಮಾತನಾಡಿದ ಅವರು, ಆರೋಗ್ಯ ಕಾರ್ಯಕರ್ತರ ದತ್ತಾಂಶಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಮತ್ತು ಅಪ್ಲೋಡ್ ಮಾಡಲಾಗುವುದು ಎಂದರು. ಮುಂಚೂಣಿಯ ಕಾರ್ಯಕರ್ತರಾದ ಪೋಲಿಸ್, ಅರೆಸೈನಿಕ, ನೈರ್ಮಲ್ಯೀಕರಣದಲ್ಲಿ ತೊಡಗಿರುವವರು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರನ್ನು ಮೊದಲು ಪರಿಗಣಿಸಲಾಗುತ್ತದೆ ಎಂದರು.
ಇದನ್ನೂ ಓದಿ:ಆ್ಯಂಟಿ ಬಯೋಟಿಕ್ ಈ ಶುಂಠಿ! : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ
ಹೊಸದಿಲ್ಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು, ದಿಲ್ಲಿಯ ಕೆಲವು ವಿದ್ಯಾವಂತ ಜನರ ನಿರ್ಲಕ್ಯವೂ ಇದಕ್ಕೆ ಕಾರಣ. ಆರ್ ಟಿ- ಪಿಸಿಆರ್ ಗಳ ಸಾಮರ್ಥ್ಯ ಹೆಚ್ಚಿಸಲಾಗಿದೆ. ಸಂಚಾರಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ನಮ್ಮಿಂದ ಏನು ಸಾಧ್ಯವೋ ಅದೆಲ್ಲವನ್ನೂ ಮಾಡುತ್ತಿದ್ದೇವೆ ಎಂದು ಹರ್ಷವರ್ಧನ್ ಹೇಳಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಭಟನೆ ಅಂತ್ಯಗೊಳಿಸಿ, ಕೂಡಲೇ ಸ್ಥಳ ಬಿಟ್ಟು ಹೊರಡಿ: ರೈತರಿಗೆ ಉತ್ತರ ಪ್ರದೇಶ ಸರ್ಕಾರ
ದೆಹಲಿ ಹಿಂಸಾಚಾರ: ರೈತ ಮುಖಂಡರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ದೀಪ್ ಸಿಧು ನಾಪತ್ತೆ?
ಅಪ್ರಾಪ್ತೆಯ ಕೈ ಹಿಡಿದು, ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್
ಹಿಂದೂ ದೇವತೆ, ಅಮಿತ್ ಶಾ ಅವಹೇಳನ ಪ್ರಕರಣ; ಹಾಸ್ಯ ನಟ ಮುನಾವರ್ ಬೇಲ್ ಗೆ ನಕಾರ
ಬಹ್ರೇನ್ ಮತ್ತು ಶ್ರೀಲಂಕಾಗೆ ಭಾರತದ ಕೋವಿಶೀಲ್ಡ್ ರವಾನೆ
MUST WATCH
ಹೊಸ ಸೇರ್ಪಡೆ
ತನ್ನ 93ನೇ ವಯಸ್ಸಿನಲ್ಲಿ ವೃತ್ತಿಯಿಂದ ನಿವೃತ್ತಿ ಪಡೆಯುತ್ತಿರುವ ಮಹಿಳೆ..!
ಚರಂಡಿ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರ ದುರ್ಮರಣ: ಅಧಿಕಾರಿಗಳ ನಿರ್ಲಕ್ಷಕ್ಕೆ ಆಕ್ರೋಶ
ತಾಯ್ನೆಲ-ಮಾತೃಭಾಷೆಗಿಂತ ಮಿಗಿಲು ಬೇರಿಲ್ಲ
ಹಳೆಯಂಗಡಿ : ಎರಡು ಬೈಕ್ ಗಳ ನಡುವೆ ಅಪಘಾತ ; ಓರ್ವ ಸಾವು
ಸಾರ್ವಜನಿಕರೆಲ್ಲರಿಗೂ ವಾರದಲ್ಲಿ ಲೋಕಲ್ ರೈಲು ಸೇವೆ ಪ್ರಾರಂಭ ಸಾಧ್ಯತೆ: ಕಿಶೋರಿ ಪೆಡ್ನೇಕರ್