26/11 ಸ್ಮರಣೆ: ಇಂದು ಫಲಕ ಅನಾವರಣ
Team Udayavani, Nov 26, 2018, 8:51 AM IST
ಮುಂಬಯಿ: 26/11ರ ಮುಂಬಯಿ ಉಗ್ರರ ದಾಳಿಯಲ್ಲಿ ಮಡಿದವರ ಸ್ಮರಣೆಗಾಗಿ ನಿರ್ಮಿಸಲಾದ ಮೊದಲ
ಹಂತದ ಸ್ಮಾರಕವನ್ನು ಸೋಮವಾರ ಕೊಲಾಬಾ ಪ್ರದೇಶದಲ್ಲಿನ ನಾರಿಮನ್ ಹೌಸ್ನಲ್ಲಿ ಅನಾವರಣ ಮಾಡಲಾಗುತ್ತದೆ.
ಮೊದಲ ಹಂತದ ಈ ಸ್ಮಾರಕದಲ್ಲಿ ಮುಂಬಯಿ ದಾಳಿಗೆ ಬಲಿಯಾದವರ ಹೆಸರುಗಳನ್ನು ಬರೆದಿರುವ ಬೃಹತ್ ಫಲಕವು ಇರಲಿದೆ. ಶಾಂತಿಯ ಹೊಸ ಅಧ್ಯಾಯ ಎಂದೇ ಇದನ್ನು ಬಿಂಬಿಸಲಾಗಿದ್ದು, ಈ ಪೂರ್ಣ ಕಟ್ಟಡಕ್ಕೆ “ನಾರಿಮನ್ ಲೈಟ್ ಹೌಸ್’ ಎಂದು ನಾಮಕರಣ ಮಾಡಲಾಗಿದೆ. ಈಗಾಗಲೇ ತಾಜ್ ಹೊಟೇಲ್ ಮತ್ತು ಒಬೆರಾಯ್ ಹೊಟೇಲ್ನಲ್ಲಿ 26/11ರ ಸ್ಮರಣೆಯ ಫಲಕಗಳನ್ನು ಅಳವಡಿಸಲಾಗಿದ್ದು, ನಾರಿಮನ್ ಹೌಸ್ನಲ್ಲಿ ಮೃತಪಟ್ಟವರ ನೆನಪಿಗಾಗಿ ಈ ಸ್ಮಾರಕ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ