ಆರ್ಥಿಕ ಅಪರಾಧ: ಐದು ವರ್ಷಗಳಲ್ಲಿ 27 ಉದ್ಯಮಿಗಳು ದೇಶದಿಂದ ಪಲಾಯನ
Team Udayavani, Jan 4, 2019, 1:10 PM IST
ಹೊಸದಿಲ್ಲಿ : ಕಳೆದ ಐದು ವರ್ಷಗಳಲ್ಲಿ ದೇಶದಿಂದ 27 ಮಂದಿ ಸುಸ್ತಿ ಸಾಲ ಮತ್ತು ಆರ್ಥಿಕ ಅಪರಾಧ ಎಸಗಿದ ಉದ್ಯಮಿಗಳು ಪಲಾಯನ ಮಾಡಿದ್ದಾರೆ.
ಈ ವಿಷಯವನ್ನು ಇಂದು ಶುಕ್ರವಾರ ಲೋಕಸಭೆಗೆ ತಿಳಿಸಿದ ಕೇಂದ್ರ ಸಹಾಯಕ ಹಣಕಾಸು ಸಚಿವ ಶಿವ ಪ್ರತಾಪ್ ಶುಕ್ಲಾ ಅವರು ವಿದೇಶಕ್ಕೆ ಪಲಾಯನ ಮಾಡಿರುವ ಈ 27 ಉದ್ಯಮಿಗಳ ಪೈಕಿ 20 ಮಂದಿಯ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡುವಂತೆ ಸರಕಾರ ಇಂಟರ್ ಪೋಲ್ ಸಂಪರ್ಕಿಸಿದೆ ಎಂದು ಹೇಳಿದರು.
ವಿದೇಶಕ್ಕೆ ಪಲಾಯನ ಮಾಡಿರುವ 27 ಮಂದಿ ಆರ್ಥಿಕ ಅಪರಾಧಿ ಉದ್ಯಮಿಗಳ ಪೈಕಿ ಏಳು ಮಂದಿಯ ವಿರುದ್ಧ 2018ರ ತಲೆಮರೆಸಿಕೊಂಡ ಅಪರಾಧಿಗಳ ಕಾಯಿದೆಯಡಿ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ