ಚತ್ತೀಸ್ ಗಢದ ದಂತೇವಾಡದಲ್ಲಿ 27 ನಕ್ಷಲರ ಶರಣಾಗತಿ


Team Udayavani, Nov 1, 2020, 8:13 PM IST

naxals

ರಾಯ್ ಪುರ: ಚತ್ತೀಸ್ ಗಢದ ದಂತೇವಾಡದಲ್ಲಿ 27 ನಕ್ಷಲರು ಪೊಲೀಸರಿಗೆ ಶರಣಾಗತರಾಗಿದ್ದಾರೆ. ಇವರಲ್ಲಿ ಐವರ ಸುಳಿವು ಕೊಟ್ಟವರಿಗೆ ಪೊಲೀಸರು ಈ ಹಿಂದೆ ನಗದು ಬಹುಮಾನವನ್ನೂ ಕೂಡ ಘೋಷಿಸಿದ್ದರು.

ಮಾವೋವಾದಿ ಸಿದ್ದಾಂತಗಳಿಂದ ಬೇಸತ್ತು ಈ 29 ಮಂದಿ ನಕ್ಷಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಜೂನ್ ನಲ್ಲಿ ನಕ್ಷಲರ ಪುನರ್ವಸತಿಗಾಗಿ ‘ಲಾನ್ ವರ್ರಾಟು’ ( ಗ್ರಾಮ/ ಮನೆಗಳಿಗೆ ಹಿಂದಿರುಗಿ) ಎಂಬ ಯೋಜನೆಯನ್ನು ಪೊಲೀಸರು ರೂಪಿಸಿದ್ದರು. ಇದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಒಟ್ಟಾರೆ 177 ನಕ್ಷಲರು ಶರಣಾಗಿದ್ದರು.

ಭಾನುವಾರ (ನ.1) 6 ಮಹಿಳೆಯರು ಸೇರಿದಂತೆ ಸುಮಾರು 27 ಮಂದಿ ಬಾರ್ಸೂರ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ಇವರಲ್ಲಿ 11 ಮಂದಿ ಗುಫಾ ಗ್ರಾಮಕ್ಕೆ ಸೇರಿದವರು. 7 ಜನರು ಬೆದ್ಮಾ, ಐವರು ಮಂಗ್ನಾರ್, ಮೂವರು ಹಿತವಾಡ, ಓರ್ವ ಹಂದ್ವಾಡ ಗ್ರಾಮದ ನಿವಾಸಿಗಳು  ಎಂದು ದಾಂತೇವಾಡ ಎಸ್ ಪಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಜ್ಬುಲ್ ಸಂಘಟನೆಯ ಕಾಶ್ಮೀರ ಮುಖ್ಯಸ್ಥನನ್ನು ಎನ್ ಕೌಂಟರ್ ಮೂಲಕ ಹತ್ಯೆಗೈದ ಭದ್ರತಾಪಡೆಗಳು

ಈ 27 ಮಂದಿ ಕೂಡ ದಂಡಕಾರಾಣ್ಯ ಅದಿವಾಸಿ ಕಿಸಾನ್ ಮಸ್ದೂರ್ ಸಂಘ, ಕ್ರಾಂತಿಕಾರಿ ಮಹಿಳಾ ಅದಿವಾಸಿ ಸಂಘ ಮುಂತಾದ ಸಂಘಗಳ ಸಕ್ರಿಯ ಸದಸ್ಯರಾಗಿದ್ದರು. ಇವರು ಪೊಲೀಸರ ಮೇಲೆ ದಾಳಿ ಪ್ರಕರಣದಲ್ಲಿ ಹಾಗೂ ಐಇಡಿ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಇವರಲ್ಲಿ ಐವರ ಸುಳಿವು ನೀಡಿದವರಿಗೆ ಪೊಲೀಸರು ಈ ಹಿಂದೆ 1 ಲಕ್ಷ ಬಹುಮಾನ ಘೋಷಿಸಿದ್ದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.