ಭಾರತದಲ್ಲಿ 29ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ; ಪೇಟಿಎಂ ಉದ್ಯೋಗಿಯಲ್ಲೂ ವೈರಾಣು ಪತ್ತೆ


Team Udayavani, Mar 5, 2020, 7:56 AM IST

corona-in-india

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ತನ್ನ ಕಬಂಧಬಾಹುವನ್ನು ಚಾಚಿದ್ದು ಸೋಂಕಿತರ ಸಂಖ್ಯೆ 29ಕ್ಕೇ ಏರಿಕೆಯಾಗಿದೆ. ಹರಿಯಾಣ ಗುರುಗ್ರಾಮದ ಪೇಟಿಎಂ(Paytm) ಉದ್ಯೋಗಿಯೊಬ್ಬರಲ್ಲಿ ಕೂಡ ಮಾರಕ ಕೊರೊನಾ ವೈರಸ್​ ಸೋಂಕು ಇರುವುದು ಬುಧವಾರ ಧೃಢಪಟ್ಟಿದೆ.

ಕೆಲವು ದಿನಗಳ ಹಿಂದಷ್ಟೆ ಇಟಲಿ ಪ್ರವಾಸವನ್ನು ಮುಗಿಸಿ ನಮ್ಮ ಉದ್ಯೋಗಿಗಳು ತವರಿಗೆ ಮರಳಿದ್ದರು ಅವರಲ್ಲಿ ಒಬ್ಬರಿಗೆ ಇದೀಗ ಕೋವಿಡ್​-19  ಇರುವುದು ದೃಢಪಟ್ಟಿದೆ ಎಂದು ಪೇಟಿಎಂ ಸಂಸ್ಥೆ ತಿಳಿಸಿದೆ.

ಉದ್ಯೋಗಿಯಲ್ಲಿ ಕೊರೊನಾ ಕಂಡುಬಂದಿರುವುದರಿಂದ ಉತ್ತರ ಪ್ರದೇಶದ ನೋಯ್ಡಾ ಮತ್ತು ಹರಿಯಾಣದ ಗುರುಗ್ರಾಮದಲ್ಲಿರುವ ಕಚೇರಿಗಳನ್ನು ಎರಡು ದಿನಗಳವರೆಗೆ ಬಂದ್​ ಮಾಡಿ, ಶುಚಿಗೊಳಿಸಲು ಪೇಟಿಎಂ ಆದೇಶಿಸಿದೆ. ಇದರೊಂದಿಗೆ ಪೇಟಿಎಂ ತನ್ನ ಉದ್ಯೋಗಿಗಳಿಗೆ ಮುಂದಿನ ಕೆಲ ದಿನಗಳವರೆಗೆ ಮನೆಯಿಂದಲೇ ಕಾರ್ಯ ನಿರ್ವಹಿಸುವಂತೆ ಸೂಚಿಸಿದೆ.

ಈ ಬಗ್ಗೆ ಮಾತನಾಡಿರುವ ಪೇಟಿಎಂ ವಕ್ತಾರ, ಇಟಲಿ ಪ್ರವಾಸ ಮುಗಿಸಿ ಬಂದವರಿಗೆ ಸೋಂಕು ತಗುಲಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅವರ ಕುಟುಂಬಕ್ಕೆ ಸಂಪೂರ್ಣವಾಗಿ ನೆರವಾಗುತ್ತೇವೆ ಎಂದು ತಿಳಿಸಿದ್ದಾರೆ. ಅಲ್ಲದೆ, ಉದ್ಯೋಗಿಗಳಿಗೆ ಮುಂಜಾಗೃತಾ ಕ್ರಮಕ್ಕೂ ಸೂಚಿಸಲಾಗಿದೆ.

ಸೋಮವಾರ ಇಟಲಿಯಿಂದ ಮರಳಿದ ಪೇಟಿಎಂ ಉದ್ಯೋಗಿಗಳು ಸದ್ಯ ಸಫರ್ ದರ್ ​ಜಂಗ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.