ಪಾಕ್ ಪರ ಬೇಹುಗಾರಿಕೆ ಆರೋಪ; ಹರ್ಯಾಣದಲ್ಲಿ ಮೂವರ ಬಂಧನ; ಪೊಲೀಸ್
Team Udayavani, Aug 3, 2019, 12:58 PM IST
ನವದೆಹಲಿ: ಭಾರತೀಯ ಸೇನೆಯ ಮಾಹಿತಿಯನ್ನು ಸಾಮಾಜಿಕ ಜಾಲತಾಣ(ವಾಟ್ಸಪ್)ದ ಮೂಲಕ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪದ ಮೇಲೆ ಹರ್ಯಾಣದ ಹಿಸಾರನ 3
ಕಾರ್ಮಿಕರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಸೇನೆಯ ಶಿಬಿರದ ಫೋಟೋ ಮತ್ತು ವಿಡಿಯೋಗಳು ಬಂಧಿತರ ಮೊಬೈಲ್ ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ಆರೋಪಿಸಿದ್ದಾರೆ. ಹಿಸಾರ್ ಕಂಟೋನ್ಮೆಂಟ್ ನಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಮೂವರನ್ನು ಕಾರ್ಮಿಕರನ್ನು ಆಗಸ್ಟ್ 1ರಂದು ಬಂಧಿಸಿರುವುದಾಗಿ ಪೊಲೀಸರು ವಿವರಿಸಿದ್ದಾರೆ.
ಪಾಕಿಸ್ತಾನ ಪರವಾಗಿ ಗೂಢಚಾರಿ ಕೆಲಸ ಮಾಡುತ್ತಿದ್ದ ಮೂವರು ಶಂಕಿತರು ಪಾಕಿಸ್ತಾನಿ ಏಜೆಂಟರನ್ನು ವಾಟ್ಸಪ್ ವಾಯ್ಸ್ ಮತ್ತು ವಿಡಿಯೋ ಕರೆ ಮೂಲಕ ಸಂಪರ್ಕದಲ್ಲಿರುವುದಾಗಿ ವರದಿ ತಿಳಿಸಿದೆ.
ಬಂಧಿತರನ್ನು ಮುಜಾಫರ್ ನಗರದ ಮಹತಾಬ್(28), ಶಾಮ್ಲಿಯ ಖಾಲಿದ್(25) ಹಾಗೂ ಮುಜಾಫರ್ ನಗರದ ರಾಗಿಬ್ (34) ಎಂದು ಗುರುತಿಸಲಾಗಿದೆ. ಹಿಸಾರ್ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ