ಮಥುರಾ : 22 ತಾಸಲ್ಲಿ ಅಪಹೃತ ಬಾಲಕನ ರಕ್ಷಣೆ; ಮೂವರ ಸೆರೆ
Team Udayavani, Apr 24, 2018, 4:30 PM IST
ಮಥುರಾ : ಇಪ್ಪತ್ತು ಲಕ್ಷ ರೂ. ಒತ್ತೆ ಹಣ ಪಡೆದು ಫ್ಯಾಕ್ಟರಿ ತೆರೆಯುವ ಯೋಜನೆಯಲ್ಲಿ ಎಂಟು ವರ್ಷ ಪ್ರಾಯದ ಬಾಲಕನನ್ನು ಅಪಹರಿಸಿದ್ದ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದು 22 ತಾಸುಗಳ ಒಳಗೆ ಬಾಲಕನನ್ನು ರಕ್ಷಿಸಿದ್ದಾರೆ.
ಬಂಧಿತರನ್ನು ಕೃಷ್ಣ ಕಾಂತ್, ಇಂದರ್ ಮತ್ತು ವಿನೀತ್ ಎಂದು ಗುರುತಿಸಲಾಗಿದೆ. ಇವರು ಇಲ್ಲಿನ ಮೆಹರಾನಾ ಗ್ರಾಮದ ಹೊರವಲಯದಿಂದ ಲಕ್ಷ್ಮಣ್ ಎಂಬ 8 ವರ್ಷದ ಬಾಲಕನನ್ನು ಅಪಹರಿಸಿದ್ದರು. 20 ಲಕ್ಷ ರೂ. ಒತ್ತೆ ಹಣಕ್ಕಾಗಿ ಬಾಲಕನ ತಂದೆಗೆ ಇವರು ಕರೆ ಮಾಡಿದಾಗ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ಇವರು ಒತ್ತೆ ಸೆರೆ ಪ್ರಕರಣ ಫಲಿಸದೇ ಹೋಯಿತು ಎಂದು ಪೊಲೀಸ್ ಸುಪರಿಂಟೆಂಡೆಂಟ್ ಆದಿತ್ಯ ಶುಕ್ಲಾ ತಿಳಿಸಿದ್ದಾರೆ.
ಪೊಲೀಸರು ಮೂವರು ದುಷ್ಕರ್ಮಿಗಳ ವಿರುದ್ದ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ