ಗೋವಾ : 37 ಸಾವಿರ ಬಿಪಿಎಲ್ ಕುಟುಂಬಗಳಿಗೆ 3 ಉಚಿತ ಸಿಲಿಂಡರ್;ಹಂತ ಹಂತವಾಗಿ ಜಾರಿ
Team Udayavani, Jun 10, 2022, 2:53 PM IST
ಪಣಜಿ: ಗೋವಾ ರಾಜ್ಯದ ಸುಮಾರು 37,000 ಬಿಪಿಎಲ್ ಕುಟುಂಬಗಳಿಗೆ ಪ್ರಸಕ್ತ ತಿಂಗಳಿಂದ ವರ್ಷಕ್ಕೆ ಮೂರು ಉಚಿತ ಸಿಲಿಂಡರ್ ಯೋಜನೆಯ ಅಡಿಯಲ್ಲಿ ಉಚಿತ ಸಿಲಿಂಡರ್ ಲಭಿಸಲಿದೆ ಎಂದು ಸಚಿವ ಗೋವಿಂದ ಗಾವಡೆ ಮಾಹಿತಿ ನೀಡಿದ್ದಾರೆ.
ಮಡಗಾಂವ್ ನಲ್ಲಿ ಯುನೈಟೆಡ್ ಟ್ರೈಬಲ್ ಅಸೋಸಿಯೇಶನ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಗಾವಡೆ ಮಾತನಾಡಿ, ವಾರ್ಷಿಕವಾಗಿ ಉಚಿತ ಮೂರು ಸಿಲಿಂಡರ್ ನೀಡುವ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುತ್ತಿದ್ದು, ವಾರ್ಷಿಕವಾಗಿ 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಎಲ್ಲ ಕುಟುಂಬಗಳಿಗೆ ಈ ಸೌಲಭ್ಯ ಕಲ್ಪಿಸಲು ಸರ್ಕಾರ ಉದ್ದೇಶಿಸಿದೆ ಎಂಬ ಮಾಹಿತಿ ನೀಡಿದರು.
ಮೊದಲ ಹಂತದಲ್ಲಿ ಈ ಯೋಜನೆಯ ಅಡಿಯಲ್ಲಿ ಸುಮಾರು 37,000 ಬಿಪಿಎಲ್ ಕುಟುಂಬಗಳು ಲಾಭ ಪಡೆದುಕೊಳ್ಳಲಿದ್ದಾರೆ. ಎರಡನೇಯ ಹಂತದಲ್ಲಿ ವಾರ್ಷಿಕವಾಗಿ 5 ಲಕ್ಷ ಗಳಿಗಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳನ್ನು ಈ ಯೋಜನೆಯ ಅಡಿ ತರಲು ಸರ್ಕಾರ ಯೋಜಿಸಿದೆ ಎಂದು ಹೇಳಿದರು.
ಗೋವಾ ರಾಜ್ಯದ ಸುಮಾರು 37,000 ಬಿಪಿಎಲ್ ಕುಟುಂಬಗಳಿಗೆ ಪ್ರಸಕ್ತ ತಿಂಗಳಿಂದ ವರ್ಷಕ್ಕೆ ಮೂರು ಉಚಿತ ಸಿಲಿಂಡರ್ ಯೋಜನೆಯ ಅಡಿಯಲ್ಲಿ ಉಚಿತ ಸಿಲಿಂಡರ್ ಲಭಿಸಲಿದೆ ಎಂದು ಸಚಿವ ಗೋವಿಂದ ಗಾವಡೆ ಮಾಹಿತಿ ನೀಡಿದ್ದಾರೆ.
ಮಡಗಾಂವ್ ನಲ್ಲಿ ಯುನೈಟೆಡ್ ಟ್ರೈಬಲ್ ಅಸೋಸಿಯೇಶನ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಗಾವಡೆ ಮಾತನಾಡಿ, ವಾರ್ಷಿಕವಾಗಿ ಉಚಿತ ಮೂರು ಸಿಲಿಂಡರ್ ನೀಡುವ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುತ್ತಿದ್ದು, ವಾರ್ಷಿಕವಾಗಿ 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಎಲ್ಲ ಕುಟುಂಬಗಳಿಗೆ ಈ ಸೌಲಭ್ಯ ಕಲ್ಪಿಸಲು ಸರ್ಕಾರ ಉದ್ದೇಶಿಸಿದೆ ಎಂಬ ಮಾಹಿತಿ ನೀಡಿದರು.
ಮೊದಲ ಹಂತದಲ್ಲಿ ಈ ಯೋಜನೆಯ ಅಡಿಯಲ್ಲಿ ಸುಮಾರು 37,000 ಬಿಪಿಎಲ್ ಕುಟುಂಬಗಳು ಲಾಭ ಪಡೆದುಕೊಳ್ಳಲಿದ್ದಾರೆ. ಎರಡನೇಯ ಹಂತದಲ್ಲಿ ವಾರ್ಷಿಕವಾಗಿ 5 ಲಕ್ಷ ಗಳಿಗಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳನ್ನು ಈ ಯೋಜನೆಯ ಅಡಿ ತರಲು ಸರ್ಕಾರ ಯೋಜಿಸಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ