ರಾಜಸ್ಥಾನದಲ್ಲಿ ಜೀಪ್ ನದಿಗೆ ಉರುಳಿ ಬಿದ್ದು ಮೂವರ ಸಾವು
Team Udayavani, Jun 8, 2018, 12:21 PM IST
ಕೋಟ, ರಾಜಸ್ಥಾನ : ಝಳವಾರ್ ಜಿಲ್ಲೆಯಲ್ಲಿನ ನದಿಗೆ ಜೀಪ್ ಉರುಳಿ ಬಿದ್ದ ದುರ್ಘಟನೆಯಲ್ಲಿ ಮೂವರು ಮೃತಪಟ್ಟು ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಲಿಕ್ಕರ್ ಕಂಪೆನಿಯೊಂದರ ಐವರು ಉದ್ಯೋಗಿಗಳು ನಿನ್ನೆ ಗುರುವಾರ ತಡರಾತ್ರಿ ಜೀಪಿನಲ್ಲಿ ತಮ್ಮ ಮನೆಗಳಿಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.. ಮೃತರನ್ನು ಗೋಪಾಲ್ ಸಿಂಗ್ 22, ದಶರಥ ಸಿಂಗ್ 20, ಮತ್ತು ದೋಲಾತ್ ಸಿಂಗ್ 28 ಎಂದು ಗುರುತಿಸಲಾಗಿದೆ.
ಗಾಯಾಳುಗಳಾಗಿರುವ ಶ್ಯಾಮ್ ಸಿಂಗ್ 28 ಮತು ಗೋಪಾಲ್ ಸಿ,ಗ್ 28 ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಮೃತರ ಶವಗಳನ್ನು ಅವರ ಕುಟುಂಬದವರಿಗೆ, ಮರಣೋತ್ತರ ಪರೀಕ್ಷೆಯ ಬಳಿಕ, ಒಪ್ಪಿಸಲಾಗಿದೆ ಠಾಣಾಧಿಕಾರಿ ಮಹೇಶ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ