ಉ.ಪ್ರ. ರಸ್ತೆ ಅಪಘಾತ: ಮೂವರ ಸಾವು, ಇಬ್ಬರಿಗೆ ಗಾಯ
Team Udayavani, Oct 28, 2017, 5:24 PM IST
ಭಡೋಹಿ, ಉ.ಪ್ರ. : ಭಡೋಹಿ ಜಿಲ್ಲೆಯ ಚಿನೋರಾ ಗ್ರಾಮಕ್ಕೆ ಸಮೀಪದಲ್ಲಿ ಎರಡು ಮೋಟಾರ್ ಬೈಕ್ ಗಳು ಟ್ರ್ಯಾಕ್ಟರ್ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟು ಇತರ ಇಬ್ಬರು ಗಂಭೀರವಾಗಿ ಗಾಯಗೊಂಡರೆಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋದರ ಸಂಬಂಧಿಗಳಾಗಿರುವ 19ರಿಂದ 22 ವರ್ಷ ಪ್ರಾಯದ ಐವರು ಎರಡು ಬೈಕ್ಗಳಲ್ಲಿ ಅಲಹಾಬಾದ್ನಿಂದ ಮರಳುತ್ತಿದ್ದಾಗ ನಿನ್ನೆ ಶುಕ್ರವಾರ ರಾತ್ರಿ ನಿಂತಿದ್ದ ಟ್ರ್ಯಾಕ್ಟರ್ಗೆ ಢಿಕ್ಕಿ ಹೊಡೆದರು.
ಬೈಕ್ ಸವಾರರ ಪೈಕಿ ಅನಿಲ್ ಮತ್ತು ಪ್ರದೀಪ್ ಗೌತಮ್ ಸ್ಥಳದಲ್ಲೇ ಮೃತಪಟ್ಟರು. ಗಂಭೀರ ವಾಗಿ ಗಾಯಗೊಂಡಿದ ಅಜೇಯ್ ಗೌತಮ್ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ. ಇನ್ನಿಬ್ಬರು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಲಹಾಬಾದ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸರ್ಕಲ್ ಪೊಲೀಸ್ ಆಫೀಸರ್ ಅಭಿಷೇಕ್ ಪಾಂಡೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!